Webdunia - Bharat's app for daily news and videos

Install App

ತಾಂತ್ರಿಕ ತಂಡದ ಮುಂದೆ ಅಳಲು ತೋಡಿಕೊಂಡ ಮಂಡ್ಯ ರೈತರು!

Webdunia
ಶನಿವಾರ, 8 ಅಕ್ಟೋಬರ್ 2016 (11:32 IST)
ಮಳೆಯಿಲ್ಲದೆ ರಾಜ್ಯ ತೀವ್ರ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ. ಅತರ್ಜಲ ಕುಸಿದಿದೆ ಎಂದು ಮಂಡ್ಯ ತಾಲೂಕಿನ ಹೆಮ್ಮನಹಳ್ಳಿಗೆ ಭೇಟಿ ನೀಡದ ಕೇಂದ್ರದ ಝಾ ನೇತೃತ್ವದ ಜಲ ತಾಂತ್ರಿಕ ಸಮಿತಿಯ ಮುಂದೆ ರೈತರು ಅಳಲು ತೋಡಿಕೊಂಡಿದ್ದಾರೆ. 
 
ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಅಧ್ಯಯನ ಮಾಡಲು ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಿಗೆ ಆಗಮಿಸಿದ ತಾಂತ್ರಿಕ ತಂಡದ ಅಧಿಕಾರಿಗಳ ಎದುರು ರೈತರು ತಮ್ಮ ಪರಿಸ್ಥಿತಿಯನ್ನು ವಿವರಿಸಿದರು. 
 
ಗದ್ದೆಗಳು ಒಣಗಿವೆ. ಬೆಳೆಗಳಿಗೆ ನೀರು ಬಿಡುತ್ತಿಲ್ಲ. ನೀರಾವರಿ ಪ್ರದೇಶವಾದರೂ ನೀರು ಇಲ್ಲದೆ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರ ಅಡಿ ಬೋರ್ ಕೊರೆದರು ನೀರು ಬರುತ್ತಿಲ್ಲ. ನಿಗದಿಯಂತೆ ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಅಧಿಕಾರಿಗಳ ಎದುರು ಅಧಿಕಾರಿಗಳ ಮುಂದೆ ಸಂಕಷ್ಟ ವಿವರಿಸಿದರು. 
 
ಸುಪ್ರೀಂಕೋರ್ಟ್ ಸೂಚನೆಯಂತೆ ಉಭಯ ರಾಜ್ಯಗಳಲ್ಲಿನ ನೀರನ ಲಭ್ಯತೆ ಕುರಿತು ಪರಿಶೀಲನೆ ನಡೆಸಲು ಕೇಂದ್ರದ ತಂಡ ಕಾವೇರಿ ಜಲಾನಯನ ಪ್ರದೇಶಕ್ಕೆ ಆಗಮಿಸಿದ್ದು, ರಾಜ್ಯಗಳಲ್ಲಿರುವ ನೀರಿನ ಲಭ್ಯತೆ ಹಾಗೂ ವಸ್ತುಸ್ಥಿತಿ ಕುರಿತು ಅಧ್ಯಯನ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದೂ ಈ ಜಿಲ್ಲೆಗಳಿಗೆ ಭಾರೀ ಮಳೆ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ಮುಂದಿನ ಸುದ್ದಿ
Show comments