ಮಂಡ್ಯ ರೈತರ ಮೊಗದಲ್ಲಿ ಮಂದಹಾಸ; ಕಾರಣ ಏನು?

Webdunia
ಶನಿವಾರ, 20 ಜುಲೈ 2019 (16:01 IST)
ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಕ್ರಮದಿಂದ ಮಂಡ್ಯ ಜಿಲ್ಲೆಯ ರೈತರು ಖುಷ್ ಆಗಿದ್ದಾರೆ.

ಕಾರ್ಖಾನೆಯಲ್ಲಿ ಹಬ್ಬದ ವಾತಾವರಣವಿತ್ತು. ವಿಶೇಷ ಪೂಜೆ ಹೋಮ-ಹವನ ನಡೆಸಿ ಕಬ್ಬು ಅರೆಯುವಿಕೆ ಕಾರ್ಯಕ್ಕೆ ಚಾಲನೆ ನೀಡಿದ್ರು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ.

ಮಂಡ್ಯ, ಕೆ.ಆರ್.ಪೇಟೆ, ಪಾಂಡವಪುರ ರೈತರ ಜೀವನಾಡಿಯಾಗಿ ಆತ್ಮೀಯ ಬಂಧುವಿನಂತೆ ಕೆಲಸ ಮಾಡುತ್ತಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆ ಯು ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವ ಕಾರ್ಯಕ್ಕೆ ಮುಂದಾಗಿದೆ.

ಕಳೆದ ಸಾಲಿನಲ್ಲಿ ಏಳೂವರೆ ಲಕ್ಷ ಟನ್ ಕಬ್ಬು ಅರೆದು ಮಂಡ್ಯ ಜಿಲ್ಲೆಯಲ್ಲಿ ದಾಖಲೆ ನಿರ್ಮಾಣ ಮಾಡಿತ್ತು ಕೋರಮಂಡಲ್ ಸಕ್ಕರೆ ಕಾರ್ಖಾನೆ. ಪ್ರಸಕ್ತ ಸಾಲಿನಲ್ಲಿ ಎಂಟು ಲಕ್ಷ ಟನ್ ಕಬ್ಬು ಅರೆಯುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ ರವಿರೆಡ್ಡಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments