ಮಂಡ್ಯದಲ್ಲಿ ಅಂಗಡಿ, ಮುಂಗಟ್ಟು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು

Webdunia
ಬುಧವಾರ, 7 ಸೆಪ್ಟಂಬರ್ 2016 (11:20 IST)
ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ್ದಕ್ಕೆ ರೈತರ ಆಕ್ರೋಶ ವ್ಯಕ್ತವಾದ ಹಿನ್ನಲೆಯೆಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಂಜೆ ನಾಲ್ಕು ಗಂಟೆಗೆ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ.ಈಗಾಗಲೇ ಕೆಆರ್‌ಎಸ್, ಕಬಿನಿ, ಹಾರಂಗಿ, ಹೇಮಾವತಿಯಿಂದ ನೀರು ಬಿಡುಗಡೆ ಮಾಡಲಾಗಿದೆ.

ಕೆಆರ್‌ಎಸ್‌ನಿಂದ 12,900 ಕ್ಯೂಸೆಕ್ ನೀರು  ಕಬಿನಿಯಿಂದ 4 ಸಾವಿರ, ಹೇಮಾವತಿಯಿಂದ 4999, ಹಾರಂಗಿಯಿಂದ 2000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಲ್ಕೂ ಕಡೆಗಳಿಂದ 20,000 ಕ್ಯೂಸೆಕ್‌ಗಿಂತ ಹೆಚ್ಚು ನೀರು ಹರಿದುಹೋಗಿದೆ. ತಮಿಳುನಾಡು ತಲುಪುವಷ್ಟರಲ್ಲಿ 5000 ಕ್ಯೂಸೆಕ್ ನೀರು ಪೋಲಾಗುವುದರಿಂದ ಹೆಚ್ಚಿನ ನೀರನ್ನು ಹರಿಸಲಾಗಿದ್ದು, ಇದು ಬಿಳಿಗುಂಡ್ಲು ಮಾಪನ ಕೇಂದ್ರವನ್ನು ತಲುಪುತ್ತದೆ.
 
ಈ ನಡುವೆ ಮಂಡ್ಯದ ಪೇಟೆ ಬೀದಿಯಲ್ಲಿ ಅಂಗಡಿಗಳಿಗೆ ಕಲ್ಲು ತೂರಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗಡಿ, ಮುಗ್ಗಂಟು ಮುಚ್ಚಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments