Webdunia - Bharat's app for daily news and videos

Install App

ಮಂಡ್ಯ: ಕಾಡು ಹಂದಿ ದಾಳಿಗೆ ವ್ಯಕ್ತಿ ಸಾವು, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Sampriya
ಶುಕ್ರವಾರ, 17 ಮೇ 2024 (20:06 IST)
Photo Courtesy X
ಮಂಡ್ಯ : ಕಾಡು ಹಂದಿಯ ದಾಳಿಗೆ ವ್ಯಕ್ತಿ ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಚಿಕ್ಕಯಗಟಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ತಾಲೂಕಿನ ಚಿಂದಗಿರಿದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಎಂಬುವರ ಮಗ ಶಿವ (48) ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಮಂಡ್ಯ-ನಾಗಮಂಗಲ ರಸ್ತೆಯ ಮಾರ್ಗವಾಗಿ ಮಂಡ್ಯಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಕಾಡುಹಂದಿ ದಾಳಿ ನಡೆಸಿದೆ. ಕೆಳಗೆ ಬಿದ್ದ ಶಿವು ಅವರ ಮೇಲೆ ಎಡ ತೊಡೆ ಮತ್ತು ಮರ್ಮಾಂಗಕ್ಕೆ ಹಂದಿ ಗುದ್ದಿದ ಪರಿಣಾಮ ತೀವ್ರ ರಕ್ತಸ್ತ್ರಾವಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.


ಶವ ಪರೀಕ್ಷೆ ನಡೆಸುವ ವೇಳೆ ಮಿಮ್ಸ್‌ ಶವಾಗಾರದ ಬಳಿ ಜಮಾಯಿಸಿದ ಮೃತನ ಸಂಬಂಧಿಕರು ಹಾಗೂ ಚಿಂದಗಿರಿದೊಡ್ಡಿ ಸುತ್ತಮುತ್ತಲ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತರಾಟೆಗೆ ತೆಗೆದುಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments