Webdunia - Bharat's app for daily news and videos

Install App

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಕಚೇರಿಗೆ ಹೋಗಿದ್ಯಾಕೆ?

Webdunia
ಶನಿವಾರ, 8 ಜೂನ್ 2019 (16:38 IST)
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಂಡಿದ್ದಾರೆ.

ಮಂಡ್ಯ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿಯವರು ತುಂಬಾ ಸಪೋರ್ಟ್ ಮಾಡಿದ್ದಾರೆ. ಗೆದ್ದ ಮೇಲೆ ಕೃತಜ್ಞತೆ ಹೇಳುವ ಕಾರಣ ಭೇಟಿ ಮಾಡಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.

ಯಾರ್ಯಾರು ಸಪೋರ್ಟ್ ಮಾಡಿದ್ರೋ ಅವರೆಲ್ಲರಿಗೂ ಕೃತಜ್ಞತೆ ಹೇಳುತ್ತಿದ್ದೇನೆ. ಬಿಜೆಪಿಯವರು ನನ್ನ ಸಪೋರ್ಟ್ ಏನೂ ಕೇಳಿಲ್ಲ. ಧನ್ಯವಾದ ಹೇಳುವ ಕರ್ತವ್ಯ ಇತ್ತು, ಅದಕ್ಕೆ ಬಂದಿದ್ದೇನೆ ಎಂದರು.  

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಪೋರ್ಟ್ ಬೇಕಾಗಿದೆ. ಹಾಗಾಗಿ ಸಹಕಾರ ಕೇಳುವ ವಿಚಾರ ಮಾತಾಡಿದ್ದೇವೆ. ಬಿಜೆಪಿಯವರಿಗೆ ನನ್ನ ಬೆಂಬಲ ಕೇಳುವ ಪರಿಸ್ಥಿತಿ ಇಲ್ಲ, ಅವರೇ 303 ಜನ ಇದ್ದಾರೆ. ಬಿಜೆಪಿ ಸೇರ್ಪಡೆ ವಿಚಾರ ಈಗ ಏನೂ ಸನ್ನಿವೇಶ ಇಲ್ಲ, ಅಂತಹ ಪರಿಸ್ಥಿತಿ ಬಂದರೆ ಕ್ಷೇತ್ರದ ಜನರ ಅಭಿಪ್ರಾಯ ಕೇಳುತ್ತೇನೆ. ಹೀಗಂತ ಸುಮಲತಾ ಅಂಬರೀಶ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments