Webdunia - Bharat's app for daily news and videos

Install App

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಕಚೇರಿಗೆ ಹೋಗಿದ್ಯಾಕೆ?

Webdunia
ಶನಿವಾರ, 8 ಜೂನ್ 2019 (16:38 IST)
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಂಡಿದ್ದಾರೆ.

ಮಂಡ್ಯ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿಯವರು ತುಂಬಾ ಸಪೋರ್ಟ್ ಮಾಡಿದ್ದಾರೆ. ಗೆದ್ದ ಮೇಲೆ ಕೃತಜ್ಞತೆ ಹೇಳುವ ಕಾರಣ ಭೇಟಿ ಮಾಡಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.

ಯಾರ್ಯಾರು ಸಪೋರ್ಟ್ ಮಾಡಿದ್ರೋ ಅವರೆಲ್ಲರಿಗೂ ಕೃತಜ್ಞತೆ ಹೇಳುತ್ತಿದ್ದೇನೆ. ಬಿಜೆಪಿಯವರು ನನ್ನ ಸಪೋರ್ಟ್ ಏನೂ ಕೇಳಿಲ್ಲ. ಧನ್ಯವಾದ ಹೇಳುವ ಕರ್ತವ್ಯ ಇತ್ತು, ಅದಕ್ಕೆ ಬಂದಿದ್ದೇನೆ ಎಂದರು.  

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಪೋರ್ಟ್ ಬೇಕಾಗಿದೆ. ಹಾಗಾಗಿ ಸಹಕಾರ ಕೇಳುವ ವಿಚಾರ ಮಾತಾಡಿದ್ದೇವೆ. ಬಿಜೆಪಿಯವರಿಗೆ ನನ್ನ ಬೆಂಬಲ ಕೇಳುವ ಪರಿಸ್ಥಿತಿ ಇಲ್ಲ, ಅವರೇ 303 ಜನ ಇದ್ದಾರೆ. ಬಿಜೆಪಿ ಸೇರ್ಪಡೆ ವಿಚಾರ ಈಗ ಏನೂ ಸನ್ನಿವೇಶ ಇಲ್ಲ, ಅಂತಹ ಪರಿಸ್ಥಿತಿ ಬಂದರೆ ಕ್ಷೇತ್ರದ ಜನರ ಅಭಿಪ್ರಾಯ ಕೇಳುತ್ತೇನೆ. ಹೀಗಂತ ಸುಮಲತಾ ಅಂಬರೀಶ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments