Webdunia - Bharat's app for daily news and videos

Install App

ಮೈಸೂರು ರಾಜವಂಶಸ್ಥರನ್ನು ಭೇಟಿಮಾಡಿದ ಮಂಡ್ಯ ಸಂಸದೆ

Webdunia
ಸೋಮವಾರ, 19 ಆಗಸ್ಟ್ 2019 (20:20 IST)
ಸಂಸದೆಯಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರಾಜವಂಶಸ್ಥರ ಕುಶಲೋಪರಿ ವಿಚಾರಿಸಿದ್ರು.

ರಾಜವಂಶಸ್ಥ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ರು.

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಸಂಸದೆ ಸುಮಲತಾ ಅಂಬರೀಶ್,
ದಿವಂಗತ ಅಂಬರೀಶ್ ಅವರು ಅರಮನೆಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದು, ಚುನಾವಣೆ ಸಂದರ್ಭದಲ್ಲಿ ಕೆಲಸ ಕಾರ್ಯಗಳಲ್ಲಿ ನಿರತವಾಗಿದ್ದ ಕಾರಣ ರಾಜವಂಶಸ್ಥರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ.

ಈಗ ಭೇಟಿಯಾಗಿದ್ದೇನೆ ಇದರಲ್ಲಿ ರಾಜಕೀಯ ವಿಚಾರಗಳು ಇಲ್ಲ. ಇದೊಂದು ಸೌಹಾರ್ಧ ಭೇಟಿ ಎಂದು ಸುಮಲತಾ ಅಂಬರೀಶ್ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳನ್ನು ಹಾಕಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments