ಅಭಿವೃದ್ಧಿ ಮೂಲಕವೇ ಮಂಡ್ಯದಲ್ಲಿ ಗೆಲ್ಲಬೇಕು-ಸಿಪಿವೈ

Webdunia
ಸೋಮವಾರ, 28 ನವೆಂಬರ್ 2022 (16:43 IST)
ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಗಟ್ಟಿಯಾಗಬೇಕಾದ್ರೆ, ಸರ್ಕಾರದ ಯಂತ್ರ ಕೆಲಸ ಮಾಡಬೇಕು ಅಂತಾ ಮಾಜಿ ಸಿಎಂ  ಕುಮಾರಸ್ವಾಮಿಗೆ ಎಂಎಲ್​​ಸಿ ಸಿ.ಪಿ.ಯೋಗೇಶ್ವರ್ ತಿರುಗೇಟು ಕೊಟ್ಟಿದ್ದಾರೆ. ಈ ಹಿಂದೆ ಮಂಡ್ಯ ಭಾಗದಲ್ಲಿ ಅಭ್ಯರ್ಥಿಗಳ ಕೊರತೆ ಇತ್ತು. ಈ ಬಾರಿ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಇರೋದ್ರಿಂದ ಕೊರತೆ ನೀಗಿದೆ. ಮಂಡ್ಯ ಭಾಗದಲ್ಲಿ ಬರೀ‌ ಭಾವನಾತ್ಮಕಕಾಗಿ ಗೆಲ್ಲೋಕೆ ಆಗಲ್ಲ, ಆದರೆ ಅಲ್ಲಿ ಅಭಿವೃದ್ಧಿ ಮೂಲಕ ಅಲ್ಲಿ ಗೆಲ್ಲಬೇಕು. ರಾಜಕೀಯ ಅಂದರೆ ಸ್ಪರ್ಧೆ ಇದ್ದೇ ಇರುತ್ತದೆ. ಆದರೆ ಸರ್ಕಾರದ ಆಡಳಿತ ಯಂತ್ರ ಗಟ್ಡಿಯಾಗಿರಬೇಕು. ನಮ್ಮ ಸರ್ಕಾರದಲ್ಲಿ ವಿರೋಧ ಪಕ್ಷಗಳಿಗೆ ಹೆಚ್ಚು ಸಹಾಯ ಆಗುತ್ತದೆ. ಇದನ್ನು ನಾನು ಹಲವು ಬಾರಿ ಘಂಟಾಘೋಷವಾಗಿಯೇ ಹೇಳಿದ್ದೇನೆ. ಆದರೆ ನಮ್ಮ ಪಕ್ಷದ ಅಸ್ತಿತ್ವದ ಅನಿವಾರ್ಯತೆ ಇರೋದ್ರಿಂದ ನಮಗೆ ಹೆಚ್ಚು ಆದ್ಯತೆ ಕೊಡಬೇಕು ಎಂದು ಪರೋಕ್ಷವಾಗಿ ತಮ್ಮ ರಾಜಕೀಯ ವಿರೋಧಿ ಕುಮಾರಸ್ವಾಮಿ ವಿರುದ್ಧ ಸಿಪಿವೈ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments