Webdunia - Bharat's app for daily news and videos

Install App

ಮಂಡ್ಯದಲ್ಲಿ ಬಿಎಸ್‌ವೈ ವಿರುದ್ಧ ಆಕ್ರೋಶ

Webdunia
ಗುರುವಾರ, 15 ಜೂನ್ 2017 (13:24 IST)
ಜನತೆಯ ಮನವಿಯನ್ನು ಆಲಿಸಲು ನಿರಾಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
 
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇಶಾವರಿ ಕೆರೆ ಗ್ರಾಮಕ್ಕೆ ಯಡಿಯೂರಪ್ಪ ಆಗಮಿಸಿದಾಗ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಅರ್ಜಿ ಸಲ್ಲಿಸಲು ಹೋದಾಗ ಬಿಎಸ್‌ವೈ ಅದನ್ನು ನಿರ್ಲಕ್ಷಿಸಿ ತೆರಳಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
 
ಗ್ರಾಮಗಳಿಗೆ ತೆರಳಿ ಜನತೆಯ ಸಂಕಷ್ಟಗಳನ್ನು ಆಲಿಸಿ ಪರಿಹಾರ ದೊರಕಿಸಿಕೊಡುವುದಾಗಿ ಹೇಳಿ ಪ್ರವಾಸ ಹೊರಟಿದ್ದ ಯಡಿಯೂರಪ್ಪ, ಜನತೆಯ ಮನವಿಯನ್ನು ಆಲಿಸದೆ ಹೋಗಿದ್ದರಿಂದ ಅವರ ವಿರುದ್ಧ ಧಿಕ್ಕಾರ ಮೊಳಗಿಸಲಾಗಿದೆ ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.
 
ಯಡಿಯೂರಪ್ಪ ಅರ್ಜಿ ಸ್ವೀಕರಿಸದೆ ತೆರಳಿರುವುದು ಗ್ರಾಮಸ್ಥರಲ್ಲಿ ತುಂಬಾ ಆಕ್ರೋಶ ಉಂಟು ಮಾಡಿದ್ದು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments