Webdunia - Bharat's app for daily news and videos

Install App

ಆದಿಚುಂಚನಗಿರಿ ಮಠಕ್ಕೆ ಮಂಡ್ಯ ನೂತನ ಸಂಸದ ಭೇಟಿ

Webdunia
ಬುಧವಾರ, 7 ನವೆಂಬರ್ 2018 (14:53 IST)
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ನೂತನ ಸಂಸದ ಎಲ್.ಆರ್.ಶಿವರಾಮೇಗೌಡ ಭೇಟಿ ನೀಡಿದರು.

ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿಕೆ ನೀಡಿದ್ದು, ನನ್ನ ವಿದ್ಯಾಭ್ಯಾಸ ಪ್ರಾರಂಭ ಆಗಿದ್ದೆ ಮಠದಲ್ಲಿ. ಯಾವುದೇ ಕೆಲಸಕ್ಕೂ ಮಠದ ಆಶಿರ್ವಾದ ಪಡೆಯುತ್ತೇನೆ. ನಾಮಪತ್ರ ಸಲ್ಲಿಕೆಯಿಂದಲೂ ಮಠಕ್ಕೆ ಬಂದು ಪೂಜೆ ಸಲ್ಲಿಸಿ ದೇವರಲ್ಲಿ ಬೇಡಿಕೊಂಡಿದ್ದೇನೆ. ಇತಿಹಾಸದಲ್ಲಿ ನನಗೆ ಹೆಚ್ಚು ಮತ ಕೊಟ್ಟಿದ್ದಾರೆ ಎಂದರು.

ಹರಕೆ ಹೊತ್ತಿದ್ದೆ. ನನಗೆ ಅಧಿಕಾರ ಇಲ್ಲ ಹರಸು ಎಂದು ಕೇಳಿಕೊಂಡಿದ್ದೆ. ಇವತ್ತು ಅಧಿಕಾರ ಸಿಕ್ಕಿದೆ. ಜನರ ವಿಶ್ವಾಸ ಉಳಿಕೊಂಡು ಕೆಲಸ ಮಾಡುವ ಶಕ್ತಿ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು. ಮಠಕ್ಕೆ ಎಲ್ಲ ಜನಾಂಗದವರು, ಎಲ್ಲ ಪಕ್ಷದವರೂ ಬರುತ್ತಾರೆ. ಆದರೆ ಕೆಲವರು ಮಠದ ಬಗ್ಗೆ ಗುಲ್ಲೆಬ್ಬಿಸುತ್ತಾರೆ ಎಂದೂ ಹೇಳಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments