Webdunia - Bharat's app for daily news and videos

Install App

ಆದಿಚುಂಚನಗಿರಿ ಮಠಕ್ಕೆ ಮಂಡ್ಯ ನೂತನ ಸಂಸದ ಭೇಟಿ

Webdunia
ಬುಧವಾರ, 7 ನವೆಂಬರ್ 2018 (14:53 IST)
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ನೂತನ ಸಂಸದ ಎಲ್.ಆರ್.ಶಿವರಾಮೇಗೌಡ ಭೇಟಿ ನೀಡಿದರು.

ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿಕೆ ನೀಡಿದ್ದು, ನನ್ನ ವಿದ್ಯಾಭ್ಯಾಸ ಪ್ರಾರಂಭ ಆಗಿದ್ದೆ ಮಠದಲ್ಲಿ. ಯಾವುದೇ ಕೆಲಸಕ್ಕೂ ಮಠದ ಆಶಿರ್ವಾದ ಪಡೆಯುತ್ತೇನೆ. ನಾಮಪತ್ರ ಸಲ್ಲಿಕೆಯಿಂದಲೂ ಮಠಕ್ಕೆ ಬಂದು ಪೂಜೆ ಸಲ್ಲಿಸಿ ದೇವರಲ್ಲಿ ಬೇಡಿಕೊಂಡಿದ್ದೇನೆ. ಇತಿಹಾಸದಲ್ಲಿ ನನಗೆ ಹೆಚ್ಚು ಮತ ಕೊಟ್ಟಿದ್ದಾರೆ ಎಂದರು.

ಹರಕೆ ಹೊತ್ತಿದ್ದೆ. ನನಗೆ ಅಧಿಕಾರ ಇಲ್ಲ ಹರಸು ಎಂದು ಕೇಳಿಕೊಂಡಿದ್ದೆ. ಇವತ್ತು ಅಧಿಕಾರ ಸಿಕ್ಕಿದೆ. ಜನರ ವಿಶ್ವಾಸ ಉಳಿಕೊಂಡು ಕೆಲಸ ಮಾಡುವ ಶಕ್ತಿ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು. ಮಠಕ್ಕೆ ಎಲ್ಲ ಜನಾಂಗದವರು, ಎಲ್ಲ ಪಕ್ಷದವರೂ ಬರುತ್ತಾರೆ. ಆದರೆ ಕೆಲವರು ಮಠದ ಬಗ್ಗೆ ಗುಲ್ಲೆಬ್ಬಿಸುತ್ತಾರೆ ಎಂದೂ ಹೇಳಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments