Webdunia - Bharat's app for daily news and videos

Install App

ಮಂಡ್ಯದಲ್ಲಿ ಶಾಲಾ- ಕಾಲೇಜು ಪುನರಾರಂಭ

Webdunia
ಶನಿವಾರ, 24 ಸೆಪ್ಟಂಬರ್ 2016 (11:30 IST)
ಕಾವೇರಿ ಗಲಾಟೆಯಿಂದಾಗಿ ಹೊತ್ತಿ ಉರಿಯುತ್ತಿದ್ದ ಮಂಡ್ಯದ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದ್ದು ಪರಿಸ್ಥಿತಿ ಹತೋಟಿ ಬರುತ್ತಿರುವ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಮುಚ್ಚಿದ್ದ ಶಾಲಾ ಕಾಲೇಜುಗಳು ಇಂದಿನಿಂದ ಪುನರಾರಂಭವಾಗಿವೆ. 
ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾಉಲ್ಲಾ ತಿಳಿಸಿದ್ದಾರೆ. 
 
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ನಿನ್ನೆ ವಿಧಾನ ಮಂಡಲದಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ.
 
ಕಾವೇರಿ ಜಲಾಶಯಗಳಲ್ಲಿನ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕು. ನಮಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ಬಿಡುವುದು ಬೇಡ ಎಂದು ನಿನ್ನೆ ವಿಧಾನ ಮಂಡಲದಲ್ಲಿ ನಿರ್ಧರಿಸಲಾಗಿತ್ತು. 
 
ಈ ಸಭೆಗೆ ವಿವಿಧ ಪೀಠಾಥಿಪತಿ, ಮಠಾಧಿಪತಿಗಳುಗಳು ಸಹ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments