Webdunia - Bharat's app for daily news and videos

Install App

ಏಕಾಏಕಿ ಹರಿದ ನೀರಿಗೆ ಬೆಚ್ಚಿ ಬಿದ್ದ ಮಂಡ್ಯ

Webdunia
ಬುಧವಾರ, 16 ಅಕ್ಟೋಬರ್ 2019 (19:49 IST)
ಏಕಾಏಕಿಯಾಗಿ ನಡೆದ ಘಟನೆಯಿಂದಾಗಿ ಅಲ್ಲಿನ ರೈತರು ಬೆಚ್ಚಿಬಿದ್ದಿದ್ದಾರೆ.

ಸಿಂದಘಟ್ಟ ಗ್ರಾಮದ ಕೆರೆಯ ಕೋಡಿ ಒಡೆದು ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ, ಬಾಳೆ ಮತ್ತು ಕಬ್ಬಿನ ಬೆಳೆ ನಾಶವಾಗಿದೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿದ್ದು, ಪರಿಹಾರ ನೀಡಲು ನೊಂದ ರೈತರ ಆಗ್ರಹ ಮಾಡಿದ್ದಾರೆ.

ಮಂಡ್ಯದ ಸಿಂದಘಟ್ಟ ಗ್ರಾಮದ ಕೆರೆಯ ಕೋಡಿಯಲ್ಲಿ ಬಿರುಕು ಬಿಟ್ಟು ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ ಮತ್ತು ಬಾಳೆ ಬೆಳೆ ನಾಶವಾಗಿದೆ.

ಸುರಿದ ಭಾರೀ ಮಳೆಯ ನೀರು ಹಾಗೂ ಹೇಮಾವತಿ ನಾಲೆಯ ನೀರು ಕೆರೆಯಲ್ಲಿ ಸೇರಿದ ಪರಿಣಾಮವಾಗಿ ಕೆರೆಯ ಕೋಡಿಯು ನೀರಿನ ರಭಸಕ್ಕೆ ಒಡೆದಿದೆ. ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಸಂಭವಿಸಿದೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments