Webdunia - Bharat's app for daily news and videos

Install App

ಏಕಾಏಕಿ ಹರಿದ ನೀರಿಗೆ ಬೆಚ್ಚಿ ಬಿದ್ದ ಮಂಡ್ಯ

Webdunia
ಬುಧವಾರ, 16 ಅಕ್ಟೋಬರ್ 2019 (19:49 IST)
ಏಕಾಏಕಿಯಾಗಿ ನಡೆದ ಘಟನೆಯಿಂದಾಗಿ ಅಲ್ಲಿನ ರೈತರು ಬೆಚ್ಚಿಬಿದ್ದಿದ್ದಾರೆ.

ಸಿಂದಘಟ್ಟ ಗ್ರಾಮದ ಕೆರೆಯ ಕೋಡಿ ಒಡೆದು ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ, ಬಾಳೆ ಮತ್ತು ಕಬ್ಬಿನ ಬೆಳೆ ನಾಶವಾಗಿದೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿದ್ದು, ಪರಿಹಾರ ನೀಡಲು ನೊಂದ ರೈತರ ಆಗ್ರಹ ಮಾಡಿದ್ದಾರೆ.

ಮಂಡ್ಯದ ಸಿಂದಘಟ್ಟ ಗ್ರಾಮದ ಕೆರೆಯ ಕೋಡಿಯಲ್ಲಿ ಬಿರುಕು ಬಿಟ್ಟು ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ ಮತ್ತು ಬಾಳೆ ಬೆಳೆ ನಾಶವಾಗಿದೆ.

ಸುರಿದ ಭಾರೀ ಮಳೆಯ ನೀರು ಹಾಗೂ ಹೇಮಾವತಿ ನಾಲೆಯ ನೀರು ಕೆರೆಯಲ್ಲಿ ಸೇರಿದ ಪರಿಣಾಮವಾಗಿ ಕೆರೆಯ ಕೋಡಿಯು ನೀರಿನ ರಭಸಕ್ಕೆ ಒಡೆದಿದೆ. ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಸಂಭವಿಸಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ : ವಿಜಯೇಂದ್ರ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ಮುಂದಿನ ಸುದ್ದಿ
Show comments