ಏಕಾಏಕಿ ಹರಿದ ನೀರಿಗೆ ಬೆಚ್ಚಿ ಬಿದ್ದ ಮಂಡ್ಯ

Webdunia
ಬುಧವಾರ, 16 ಅಕ್ಟೋಬರ್ 2019 (19:49 IST)
ಏಕಾಏಕಿಯಾಗಿ ನಡೆದ ಘಟನೆಯಿಂದಾಗಿ ಅಲ್ಲಿನ ರೈತರು ಬೆಚ್ಚಿಬಿದ್ದಿದ್ದಾರೆ.

ಸಿಂದಘಟ್ಟ ಗ್ರಾಮದ ಕೆರೆಯ ಕೋಡಿ ಒಡೆದು ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ, ಬಾಳೆ ಮತ್ತು ಕಬ್ಬಿನ ಬೆಳೆ ನಾಶವಾಗಿದೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿದ್ದು, ಪರಿಹಾರ ನೀಡಲು ನೊಂದ ರೈತರ ಆಗ್ರಹ ಮಾಡಿದ್ದಾರೆ.

ಮಂಡ್ಯದ ಸಿಂದಘಟ್ಟ ಗ್ರಾಮದ ಕೆರೆಯ ಕೋಡಿಯಲ್ಲಿ ಬಿರುಕು ಬಿಟ್ಟು ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ ಮತ್ತು ಬಾಳೆ ಬೆಳೆ ನಾಶವಾಗಿದೆ.

ಸುರಿದ ಭಾರೀ ಮಳೆಯ ನೀರು ಹಾಗೂ ಹೇಮಾವತಿ ನಾಲೆಯ ನೀರು ಕೆರೆಯಲ್ಲಿ ಸೇರಿದ ಪರಿಣಾಮವಾಗಿ ಕೆರೆಯ ಕೋಡಿಯು ನೀರಿನ ರಭಸಕ್ಕೆ ಒಡೆದಿದೆ. ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಸಂಭವಿಸಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಶಿವಮೊಗ್ಗ, ಚಿಕ್ಕಮಗಳೂರು, ಹುಬ್ಬಳ್ಳಿಯ್ಲಿ ನಕಲಿ ಖಾತೆ ತೆರೆದು ಬಡ ಜನರ ಹೆಸರಿನಲ್ಲಿ ವಂಚನೆ: ಸಿಟಿ ರವಿ ಆರೋಪ

ಪಿಆರ್‍ಸಿ ವಿರುದ್ಧ ರಾಜ್ಯಪಾಲರಿಗೆ ಮನವಿ: ಆರ್.ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಮುಂದಿನ ಸುದ್ದಿ
Show comments