Webdunia - Bharat's app for daily news and videos

Install App

ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಸಮರ್ಥರಿದ್ದಾರೆ, ನಾನ್ಯಾಕೆ ಮೂಗು ತೂರಿಸಲಿ : ಎಚ್.ಡಿ.ಕುಮಾರಸ್ವಾಮಿ

Webdunia
ಸೋಮವಾರ, 13 ಸೆಪ್ಟಂಬರ್ 2021 (11:57 IST)
ಮಂಡ್ಯ : ಸಕ್ಕರೆ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ ಸಾಕಷ್ಟು ಸದ್ದು ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಅಕ್ರಮ ಗಣಿಗಾರಿಕೆ ತಡೆಯಲು ಸಮರ್ಥರಿದ್ದಾರೆ. ಹೀಗಿರುವಾಗ ನಾನ್ಯಾಕೆ ಮೂಗು ತೂರಿಸಲಿ ಎಂದು ಸಂಸದೆ ಸುಮಲತಾ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಗಣಿಗಾರಿಕೆ ತಡೆಯಲು ದೊಡ್ಡ ಸಾಮರ್ಥ್ಯ ಹೊಂದಿದವರು ಇದ್ದಾರೆ. ನಾನು ಈ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ, ಸಮರ್ಥರೇ ಮಂಡ್ಯ ಗಣಿಗಾರಿಕೆ ನಿಲ್ಲಿಸಲಿದ್ದಾರೆ. ಅವರೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಾರೆ ಎಂದರು.
ಇನ್ನು ಈ ಮೊದಲು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಸದನದಲ್ಲಿ ದನಿ ಎತ್ತುವುದಾಗಿ ಜಿಲ್ಲಾ ಜೆಡಿಎಸ್ ಶಾಸಕರು ಹೇಳಿದ್ದರು. ಆದರೆ, ಈಗ ಈ ವಿಚಾರದಲ್ಲಿ ಕುಮಾರಸ್ವಾಮಿ ಮೂಗು ತೂರಿಸುವುದಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments