Webdunia - Bharat's app for daily news and videos

Install App

ಮಂಗಳ ಮುಖಿಯರ ದಾಂಧಲೆ

Webdunia
ಭಾನುವಾರ, 13 ನವೆಂಬರ್ 2022 (16:22 IST)
ಕಳೆದ ಆಗಸ್ಟ್ ತಿಂಗಳಲ್ಲಿ ಗೃಹಪ್ರವೇಶದ ಮನೆಗೆ ನುಗ್ಗಿ ಮಂಗಳಮುಖಿಯರು ರಾಮಮೂರ್ತಿ ನಗರದಲ್ಲಿ ಧಾಂದಲೆ ನಡೆಸಿದ್ರು. ಸದ್ಯ ಈಗ  ಕನಕಪುರ ರಸ್ತೆಯ ಗುಬ್ಬಲಾಳದಲ್ಲಿಯೂ ಕೂಡ  ಮಂಗಳಮುಖಿರಿಂದ ಧಾಂದಲೆ ನಡೆದಿದೆ ,ಗೃಹಪ್ರವೇಶ ಕಾರ್ಯಕ್ರಮದಲ್ಲಿ ಹಣ ನೀಡುವಂತೆ ಆಗ್ರಹಿಸಿದ್ದಾರೆ.ಹಣ ನೀಡಲು ನಿರಾಕರಿಸಿದಕ್ಕೆ ಬಟ್ಟೆ ಬಿಚ್ಚಲು ಮುಂದಾದ ಮಂಗಳಮುಖಿಯರು ದುರ್ವರ್ತನೆ ತೋರಿ ಹುಚ್ಚಾಟ ತೋರಿದ್ದಾರೆ.ಯಾವ ಪೊಲೀಸ್ ಬಂದ್ರೂ ಅವನೇನ್ ಮಾಡ್ತಾನೆ ಅಂತಾ ಅವಾಜ್ ಹಾಕಿ ಬೇಕಾದ್ರೆ ಐ.ಜಿ. ಕರೆಸಿ ನಾವು ಹಣ ಪಡೆಯದೆ ಇಲ್ಲಿಂದ ಹೋಗಲ್ಲ  ಗುಂಡಾವರ್ತನೆ ತೋರಿದ್ದಾರೆಂದು ಮನೆಯವರು ಆರೋಪಿಸಿದ್ದಾರೆ. ಮಂಗಳಮುಖಿಯರ ವರ್ತನೆಗೆ ಬೇಸತ್ತ ಮನೆ ಮಾಲಿಕ ಹಣ ನೀಡಿ  ಮಂಗಳಮುಖಿಯರನ್ನ ಸಾಗಾಕಿದ್ದಾನೆ‌.ಇನ್ನೂ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡ ಮನೆ ಮಾಲೀಕ ವಾಸಸ್ಥಳದ ಗಲಾಟೆಯನ್ನು ವಿಡಿಯೋ  ಸಮೇತಾ ಪೋಸ್ಟ್ ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಹಾಗೂ ಕಮಿಷನರ್ ಗೆ ಟ್ಯಾಗ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ಮುಂದಿನ ಸುದ್ದಿ
Show comments