Select Your Language

Notifications

webdunia
webdunia
webdunia
webdunia

ಅಂಗವಿಕಲನ ಮೇಲೆ ಮಂಗಳಮುಖಿಯರ ಹಲ್ಲೆ

ಅಂಗವಿಕಲನ ಮೇಲೆ ಮಂಗಳಮುಖಿಯರ ಹಲ್ಲೆ
ಅಂಗವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಮಂಗಳಮುಖಿಯರು ವೆಂಕಟೇಶ ಎಂಬಾತನ ಮೇಲೆ‌ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ. ತಾಯಿಯ ಜೊತೆ ನಡೆದುಕೊಂಡು ಹೋಗ್ತಿದ್ದ ವೆಂಕಟೇಶ್ ಎಂಬ ಅಂಗವಿಕಲನ ಮೇಲೆ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಇಂದಿರಾನಗರ ಠಾಣೆಗೆ ವೆಂಕಟೇಶ್ ದೂರು ನೀಡಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮಗೆ ಮಾತ್ರ EDಯವರು ಇರೋದು