Webdunia - Bharat's app for daily news and videos

Install App

ಅಂಗವಿಕಲನ ಮೇಲೆ ಮಂಗಳಮುಖಿಯರ ಹಲ್ಲೆ

Webdunia
ಗುರುವಾರ, 9 ಫೆಬ್ರವರಿ 2023 (16:18 IST)
ಅಂಗವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಮಂಗಳಮುಖಿಯರು ವೆಂಕಟೇಶ ಎಂಬಾತನ ಮೇಲೆ‌ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ. ತಾಯಿಯ ಜೊತೆ ನಡೆದುಕೊಂಡು ಹೋಗ್ತಿದ್ದ ವೆಂಕಟೇಶ್ ಎಂಬ ಅಂಗವಿಕಲನ ಮೇಲೆ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಇಂದಿರಾನಗರ ಠಾಣೆಗೆ ವೆಂಕಟೇಶ್ ದೂರು ನೀಡಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments