ದಯಾಮರಣಕ್ಕೆ ಅನುಮತಿ ನೀಡಿ ಎಂದು ಮಂಗಳಮುಖಿಯರ ಬೇಡಿಕೆ..!

Webdunia
ಗುರುವಾರ, 18 ಆಗಸ್ಟ್ 2022 (14:58 IST)
ಸಮಾಜದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಮಡಿಕೇರಿ ನಿವಾಸಿ ರಿಹಾನ ಈ ಅನುಮತಿ ಕೋರಿದ್ದಾರೆ. ಈ ಬಗ್ಗೆ ಮಾತಾನಾಡಿರುವ ಅವರು, ಮಂಗಳಮುಖಿಯಾದ ಕಾರಣ ಸ್ಥಳೀಯರು ಮನೆ ಕೊಡಲು ನಿರಾಕರಣೆ ಮಾಡುತ್ತಿದ್ದಾರೆ. ಮನೆ ಖಾಲಿಯಿದ್ದರೂ ಇಲ್ಲ ಎನ್ನುತ್ತಾರೆ. ಲಾಡ್ಜ್ ಗಳಿಗೆ ದುಬಾರಿ ಮೊತ್ತದ ಬಾಡಿಗೆ ಹಣ ನೀಡಿ ಸಾಕಾಗಿದೆ. ಖರ್ಚು ವೆಚ್ಚಕ್ಕೆ ಅತಿಯಾದ ಸಮಸ್ಯೆ ಎದುರಾಗಿದೆ. ಕೊಡಗಿನ ಜಿಲ್ಲಾಧಿಕಾರಿಗಳಿಗೆ ಹಲವು ಬಾರಿ ಅರ್ಜಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.ಮಂಗಳ ಮುಖಿಯರಿಗೆ ಬದುಕುವ ಹಕ್ಕಿಲ್ಲವೇ, ಸಮಾಜ ನಮ್ಮನ್ನು ಏಕೆ ಕೆಟ್ಟ ದೃಷ್ಟಿಯಲ್ಲಿ ನೋಡುತ್ತದೆ. ನಾವೇನು ಭಿಕ್ಷೆ ಕೇಳುತ್ತಿಲ್ಲ. ಹಣ ನೀಡುತ್ತೇವೆ ಎಂದರೂ ಮನೆ ಕೊಡುತ್ತಿಲ್ಲ ಎಂದು ತನಗೆ ಎದುರಾಗಿರುವ ಸಮಸ್ಯೆಯ ಬಗ್ಗೆ ರಿಹಾನ ಅಳಲನ್ನು ತೋಡಿಕೊಂಡಿದ್ದಾರೆ. ಜೀವನಕ್ಕಾಗಿ ಭಿಕ್ಷಾಟನೆ ನಡೆಸುತ್ತಿರುವ ರಿಹಾನಾ ಅವರು, ಜೀವನದಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದು, ಯಾವುದೇ ಸಹಕಾರ ದೊರೆಯದ ಕಾರಣ ದಯಾಮರಣಕ್ಕೆ ಅನುವು ಮಾಡುವಂತೆ  ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments