Webdunia - Bharat's app for daily news and videos

Install App

ಮಂಗಳೂರು ಬ್ಯಾಂಕ್ ದರೋಡೆಕೋರರನ್ನು ಹಿಡಿಯುವುದು ಒಂದೇ ದಿನ ತಡವಾಗಿದ್ದರೂ ಈ ಅನಾಹುತವಾಗ್ತಿತ್ತು

Krishnaveni K
ಶುಕ್ರವಾರ, 24 ಜನವರಿ 2025 (12:32 IST)
ಮಂಗಳೂರು: ಕೋಟೆಕಾರಿನ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದ್ದ ಬ್ಯಾಂಕ್ ದರೋಡೆಯ ಆರೋಪಿಗಳನ್ನು ಬಂಧಿಸುವಲ್ಲಿ ಒಂದೇ ದಿನ ತಡವಾಗಿದ್ದರೂ ಈ ಒಂದು ಅನಾಹುತ ನಡೆಯುತ್ತಿತ್ತು. ಅದೇನದು ಈ ವಿವರ ನೋಡಿ.

ಮಂಗಳೂರಿನ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ಜನವರಿ 17 ರಂದು ಹಾಡ ಹಗಲೇ ಐವರು ಮುಸುಕುಧಾರಿಗಳು ದರೋಡೆ ಮಾಡಿದ್ದು ಭಾರೀ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ತಮಿಳುನಾಡಿನಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಅದಾದ ಬಳಿಕ ಉಳಿದ ಆರೋಪಿಗಳೂ ಸಿಕ್ಕಿಬಿದ್ದಿದ್ದರು.

ಅದೃಷ್ಟವಶಾತ್ ಆರೋಪಿಗಳು ಕದ್ದಿದ್ದ ಎಲ್ಲಾ ಮಾಲುಗಳೂ ಯಥಾ ಪ್ರಕಾರ ಸಿಕ್ಕಿದೆ. ಎಲ್ಲಾ ಆರೋಪಿಗಳಿಂದಲೂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಣ್ಣನ್ ನಿಂದ 2 ಕೆ.ಜಿಯಷ್ಟು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿತ್ತು.

ಈ ಆರೋಪಿಗಳನ್ನು ಬಂಧಿಸುವುದು ಒಂದೇ ಒಂದು ದಿನ ತಡವಾಗಿದ್ದರೂ ಕದ್ದ ಮಾಲು ಅಕ್ರಮ ಮಾರುಕಟ್ಟೆ ಪಾಲಾಗುತ್ತಿತ್ತು ಎಂಬ ಆಘಾತಕಾರೀ ವಿಚಾರ ಬೆಳಕಿಗೆ ಬಂದಿದೆ. ಗುರುವಾರ ಎಲ್ಲಾ ಚಿನ್ನಾಭರಣಗಳನ್ನು ಮುಂಬೈಗೆ ರವಾನಿಸಲು ಆರೋಪಿಗಳು ಸಿದ್ಧತೆ ಮಾಡಿದ್ದರು. ಆದರೆ ಪೊಲೀಸರು ಅಷ್ಟರಲ್ಲಿ ಇವರಿಗೆ ಬಲೆ ಬೀಸಿದ್ದರಿಂದ ಸಂಚು ವಿಫಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments