Webdunia - Bharat's app for daily news and videos

Install App

ಮಂಗಳೂರು ಬಾಂಬ್ ಪ್ರಕರಣ: ಇಂದೂ ನಡೆಯಲಿದೆ ಸ್ಥಳ ಮಹಜರು

Webdunia
ಶನಿವಾರ, 25 ಜನವರಿ 2020 (09:34 IST)
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿತ್ಯ ರಾವ್ ಜತೆ ಇಂದೂ ಕೂಡಾ ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ.

 
ನಿನ್ನೆ ಮಂಗಳೂರು ವಿಮಾನ ನಿಲ್ದಾಣ, ಕೆಂಜಾರು ಜಂಕ್ಷನ್ ನಲ್ಲಿರುವ ಸೆಲೂನ್ ಗೆ ಸ್ಥಳ ಮಹಜರಿಗೆ ಆರೋಪಿಯನ್ನು ಕರೆದುಕೊಂಡು ಹೋಗಿದ್ದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರ ಮುಂದೆ ತಾನು ನಡೆಸಿದ ಕೃತ್ಯವನ್ನು ಆದಿತ್ಯ ರಾವ್ ಸವಿವರವಾಗಿ ಒಪ್ಪಿಕೊಂಡಿದ್ದಾನೆ.

ಇಂದೂ ಕೂಡಾ ಸ್ಥಳ ಮಹಜರು ಮುಂದುವರಿಯಲಿದ್ದು, ಕಾರ್ಕಳದ ರೆಸ್ಟೋರೆಂಟ್, ಬಲ್ಮಠದ ಹೋಟೆಲ್ ಮುಂತಾದೆಡೆ ಪರಿಶೀಲನೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments