ಸಡಗರದ ಶೋಭಾಯಾತ್ರೆ – ಅದ್ಧೂರಿ ತೆರೆ ಕಂಡ ಮಂಗಳೂರು ದಸರಾ

Webdunia
ಮಂಗಳವಾರ, 8 ಅಕ್ಟೋಬರ್ 2019 (18:06 IST)
ಮಂಗಳೂರು ದಸರಾ ಹಬ್ಬಕ್ಕೆ ಅದ್ಧೂರಿಯಾಗಿ ತೆರೆ  ಬಿದ್ದಿದೆ.

ಇದೇ ಮೊದಲ ಬಾರಿಗೆ ಮೆರವಣಿಗೆಯಲ್ಲಿ ಮಾರ್ಪಾಡು ಮಾಡಲಾಗಿದ್ದು, ನವದುರ್ಗೆಯರು ಹಾಗೂ ಶಾರದೆ  ಮಾತೆ ಗಣಪತಿ ಮೂರ್ತಿ  ಮೆರವಣಿಗೆಯಲ್ಲಿ ಮೊದಲು ಕಾಣಲಿದೆ.  

ಮಂಗಳೂರು ದಸರಾ ಶೋಭಾ ಯಾತ್ರೆ ಎಂದರೆ ಸಾಕು. ಜನ ಸಾಗರವೇ ಹರಿದು ಬರುತ್ತದೆ.  ಕ್ಷೇತ್ರ ದಿಂದ ಸಂಜೆ 4 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಮೆರವಣಿಗೆ ಆರಂಭಗೊಂಡರೇ ಮರು ದಿನ ಬೆಳಿಗ್ಗೆ ವೇಳೆ ಶಾರದಾ ವಿಸರ್ಜನೆ  ನಡೆಯುತ್ತಿದೆ.

ಸುಮಾರು 16 ಗಂಟೆಗಳ ಕಾಲ ಮೆರವಣಿಗೆ ಸಾಗುತ್ತದೆ. 8 ಕಿಲೋಮಿಟರ್ ದೂರ ಮೆರವಣಿಗೆ ಸಾಗಲಿದೆ. ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ಮೆರವಣಿಗೆ ಅಳಕೆ, ಮಣ್ಣಗುಡ್ಡೆ, ಲೇಡಿ ಹಿಲ್, ಲಾಲ್ ಬಾಗ್, ಎಂ ಜಿ ರಸ್ತೆ, ಪಿ ವಿ ಎಸ್, ನವಭಾರತ ಸರ್ಕಲ್, ಕೆ ಎಸ್ ರಾವ್ ರಸ್ತೆ, ಹಂಪನಾ ಕಟ್ಟೆ, ಜಿ ಹೆಚ್ ಯಸ್ ರಸ್ತೆ, ಕಾರ್ ಸ್ಟ್ರೀಟ್, ನ್ಯೂ ಚಿತ್ರ ಅಳಕೆ ಮೂಲಕ ಸಂಚರಿಸಿ  ಬೆಳಿಗ್ಗೆ ಕ್ಷೇತ್ರದ
 ಪುಷ್ಕರಣಿಯಲ್ಲಿ ನವದುರ್ಗೆಯರು ಹಾಗೂ ಶಾರದಾ ವಿಸರ್ಜನೆ ನಡೆಯುತ್ತದೆ.

ಶಾರದಾ ಶೋಭಾ ಯಾತ್ರೆಯಲ್ಲಿ  ಕೇರಳದ ಬಣ್ಣ ಬಣ್ಣದ ಕೊಡೆಗಳು ಕೇರಳದ ಚೆಂಡೆ ವಾದನ, ಡೊಳ್ಳು  ಕುಣಿತ,  ಹುಲಿ ವೇಷಧಾರಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು  ಜನಾಕರ್ಷಣೆ ಪಡೆದವು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments