Webdunia - Bharat's app for daily news and videos

Install App

ಬೆಂಗಳೂರಿನಂತಾಗಿದೆ ಮಂಗಳೂರು: ಟ್ರಾಫಿಕ್‌ನಲ್ಲಿ ಸುಸ್ತು

Sampriya
ಶನಿವಾರ, 12 ಅಕ್ಟೋಬರ್ 2024 (19:51 IST)
Photo Courtesy X
ಮಂಗಳೂರು: ಮೈಸೂರು ದಸರಾದಷ್ಟೇ ಪ್ರಖ್ಯಾತಿಯನ್ನು ಮಂಗಳೂರು ದಸರಾ ಹೊಂದಿದೆ. ಮಂಗಳೂರಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವನ್ನು ಅದ್ಧೂರಿಯಾಗಿ ನಡೆಸಲಾಗುತ್ತದೆ.

ಭಕ್ತರನ್ನು ಬೆಳಕಿನ ಚಿತ್ತಾರದಿಂದ ಸ್ವಾಗತಿಸಲು ನಗರವನ್ನು ದೀಪಾಲಂಕಾರ ಮಾಡಲಾಗುತ್ತದೆ. ಪ್ರತಿನಿತ್ಯ ಲಕ್ಷದಷ್ಟು ಮಂದಿ ನವದುರ್ಗೆಯರ ದರ್ಶನವನ್ನು ಪಡೆಯುತ್ತಾರೆ. ಈ ಸಂದರ್ಭದಲ್ಲಿ ಬೆಂಗಳೂರಿನಂತೆ ಟ್ರಾಫಿಕ್ ಆಗುತ್ತದೆ.

ಇಂದು ಮಂಗಳೂರು ದಸರಾ ಪರಿಣಾಮವಾಗಿ ಕಿಲೋ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ಜನರು ಗಂಟೆಗಟ್ಟಲೆ ಪರದಾಡಿದ್ದಾರೆ. ನವದುರ್ಗೆಯರ ಮೆರವಣಿಗೆ ಹಿನ್ನೆಲೆ ಮಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಪ್ರಯಾಣಿಕರು ಅನುಭವಿಸಿದ್ದಾರೆ.

ತಾವು ತೆರಳಬೇಕಾದ ಸ್ಥಳಕ್ಕೆ ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗದೆ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments