ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಮಾಡಿದ ಪೊಲೀಸರು

Webdunia
ಮಂಗಳವಾರ, 24 ಡಿಸೆಂಬರ್ 2019 (09:59 IST)
ಮಂಗಳೂರು: ಪೌರತ್ವ ಖಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ ದೃಶ್ಯಾವಳಿಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.


ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿರಲಿಲ್ಲ. ಹಾಗಿದ್ದರೂ ಗೋಲಿಬಾರ್ ನಡೆಸಲಾಗಿದೆ ಎಂದು ಕೆಲವು ನಾಯಕರ ಹೇಳಿಕೆ ಹಿನ್ನಲೆಯಲ್ಲಿ ಪೊಲೀಸರು ವಿಡಿಯೋ ಬಿಡುಗಡೆ ಮಾಡಿ ಸಾಕ್ಷ್ಯ ನೀಡಿದ್ದಾರೆ.

ಇನ್ನು, ಪೊಲೀಸ್ ವರಿಷ್ಠಾಧಿಕಾರಿ ಪಿಎಸ್ ಹರ್ಷ ಗಲಭೆ ಬಗ್ಗೆ ವಿಡಿಯೋಗಳಿದ್ದರೆ ನಮಗೆ ಕಳಹುಸಿ ಎಂದು ಸಾರ್ವಜನಿಕರಿಗೆ ಟ್ವಿಟರ್ ಪೇಜ್ ಮೂಲಕ ಮನವಿ ಮಾಡಿದ್ದು, ತಮ್ಮ ಈಮೇಲ್ ಐಡಿ ಹಾಗೂ ದೂರವಾಣಿ ಸಂಖ್ಯೆಗಳನ್ನು ಒದಗಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments