Webdunia - Bharat's app for daily news and videos

Install App

ಮಂಗಳೂರು ಗಲಭೆ: ಶಾಂತಿ ಸಭೆ ಬಹಿಷ್ಕರಿಸಿದ ಬಿಜೆಪಿ, ಜೆಡಿಎಸ್

Webdunia
ಗುರುವಾರ, 13 ಜುಲೈ 2017 (17:05 IST)
ಜಿಲ್ಲಾಡಳಿತದ ಶಾಂತಿ ಸಭೆ ಆರಂಭವಾಗಿದ್ದು, ಸಭೆಗೆ ಹಿಂದು ಪರ ಸಂಘಟನೆಗಳ ಮುಖಂಡರು, ಬಿಜೆಪಿ, ಜೆಡಿಎಸ್ ನಾಯಕರು ಬಹಿಷ್ಕಾರ ಹಾಕಿದ್ದಾರೆ.
 
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಸಭೆ ಆಯೋಜಿಸಲಾಗಿದ್ದು, ಜೆಡಿಎಸ್ ನಾಯಕರು ಸಭೆಗೆ ಬಂದರಾದರೂ ನಂತರ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದ್ದಾರೆ. ಕಾಂಗ್ರೆಸ್, ಪಿಎಫ್‌ಐ, ಎಸ್‌ಡಿಪಿಐ ಸೇರಿದಂತೆ ಇತರ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಂಡಿವೆ ಎಂದು ಮೂಲಗಳು ತಿಳಿಸಿವೆ.
 
ಸಚಿವರಾದ ರಮಾನಾಥ್ ರೈ ಯು.ಟಿ.ಖಾದರ್ ಸಭೆಯಲ್ಲಿ ಉಪಸ್ಥಿತರಿದ್ದು, ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
 
ಐಜಿಪಿ ಹರಿಶೇಖರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಸಭೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

Karavali Rain: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ಊಹಿಸಲಾಗದ ರೀತಿಯಲ್ಲಿ ಸುರಿದ ಮಳೆ

ಮುಂದಿನ ಸುದ್ದಿ
Show comments