Webdunia - Bharat's app for daily news and videos

Install App

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಂಗಳೂರು ತಾ.ಪಂ. ಅಧ್ಯಕ್ಷರ ವಾಹನ ಸೀಜ್

Webdunia
ಶನಿವಾರ, 18 ಏಪ್ರಿಲ್ 2020 (10:30 IST)
ಚಿಕ್ಕಮಗಳೂರು : ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷರ ವಾಹನವನ್ನು ಸೀಜ್ ಮಾಡಲಾಗಿದೆ.


ಮಂಗಳೂರಿನಲ್ಲಿ  ಕೊರೊನಾ ಕೇಸ್ ದಾಖಲಾದ ಹಿನ್ನಲೆಯಲ್ಲಿ ಮಂಗಳೂರು, ಚಿಕ್ಕಮಗಳೂರು ಜಿಲ್ಲಾ ಗಡಿ ಭಾಗಗಳನ್ನು ಬಂದ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಹೀಗಿದ್ದರೂ ಮಂಗಳೂರು ತಾ.ಪಂ. ಅಧ್ಯಕ್ಷ ಕೋಣಾಜೇಯ ಮಹಮ್ಮದ್ ಸೇರಿದಂತೆ ಮೂವರು ಸರ್ಕಾರಿ ವಾಹನದಲ್ಲಿ ಪ್ರಯಾಣ ಬೆಳೆಸಿದ್ದಲ್ಲದೇ ಚೆಕ್ ಪೋಸ್ಟ್ ಬಳಿ  ವಾಹನ ತಪಾಸಣೆಗೂ ನಿಲ್ಲಿಸದೆ ತಪ್ಪಿಸಿಕೊಂಡು ಹೋಗಿದ್ದಾರೆ.

ಈ ಹಿನ್ನಲೆಯಲ್ಲಿ ನಿಯಮ ಉಲ್ಲಂಘಿಸಿದ ಅಧ್ಯಕ್ಷರ ವಾಹನವನ್ನು ಜಪ್ತಿ ಮಾಡಲಾಗಿದ್ದು, ತಾ.ಪಂ. ಅಧಯಕ್ಷ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments