Webdunia - Bharat's app for daily news and videos

Install App

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಂಗಳೂರು ತಾ.ಪಂ. ಅಧ್ಯಕ್ಷರ ವಾಹನ ಸೀಜ್

Webdunia
ಶನಿವಾರ, 18 ಏಪ್ರಿಲ್ 2020 (10:30 IST)
ಚಿಕ್ಕಮಗಳೂರು : ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷರ ವಾಹನವನ್ನು ಸೀಜ್ ಮಾಡಲಾಗಿದೆ.


ಮಂಗಳೂರಿನಲ್ಲಿ  ಕೊರೊನಾ ಕೇಸ್ ದಾಖಲಾದ ಹಿನ್ನಲೆಯಲ್ಲಿ ಮಂಗಳೂರು, ಚಿಕ್ಕಮಗಳೂರು ಜಿಲ್ಲಾ ಗಡಿ ಭಾಗಗಳನ್ನು ಬಂದ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಹೀಗಿದ್ದರೂ ಮಂಗಳೂರು ತಾ.ಪಂ. ಅಧ್ಯಕ್ಷ ಕೋಣಾಜೇಯ ಮಹಮ್ಮದ್ ಸೇರಿದಂತೆ ಮೂವರು ಸರ್ಕಾರಿ ವಾಹನದಲ್ಲಿ ಪ್ರಯಾಣ ಬೆಳೆಸಿದ್ದಲ್ಲದೇ ಚೆಕ್ ಪೋಸ್ಟ್ ಬಳಿ  ವಾಹನ ತಪಾಸಣೆಗೂ ನಿಲ್ಲಿಸದೆ ತಪ್ಪಿಸಿಕೊಂಡು ಹೋಗಿದ್ದಾರೆ.

ಈ ಹಿನ್ನಲೆಯಲ್ಲಿ ನಿಯಮ ಉಲ್ಲಂಘಿಸಿದ ಅಧ್ಯಕ್ಷರ ವಾಹನವನ್ನು ಜಪ್ತಿ ಮಾಡಲಾಗಿದ್ದು, ತಾ.ಪಂ. ಅಧಯಕ್ಷ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments