Webdunia - Bharat's app for daily news and videos

Install App

ಅಮೂಲ್ಯ ಪಾಕ್ ಪರ ಘೋಷಣೆ ವಿರೋಧಿಸಿ ಮಂಗಳೂರು ಮತ್ತೆ ಗರಂ

Webdunia
ಶುಕ್ರವಾರ, 21 ಫೆಬ್ರವರಿ 2020 (14:12 IST)
ಸಿಎಎ ವಿರೋಧಿ ಸಮಾವೇಶದಲ್ಲಿ ಅಮೂಲ್ಯ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರೋದಕ್ಕೆ ಭಾರೀ ಟೀಕೆಗಳು, ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ.

ಪಾಕಿಸ್ತಾನ್ ಜಿಂದಾಬಾದ್ ಅಂತ ಹೇಳಿರೋ ಅಮೂಲ್ಯ ನಡೆ ಖಂಡಿಸಿ ವಿಹಿಂಪ, ಭಜರಂಗದಳ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.

ಮಂಗಳೂರಿನ ಕದ್ರಿ ಮಲ್ಲಿಕಟ್ಟೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಹಿಂಪ ಮುಖಂಡ ಎಂ. ಬಿ. ಪುರಾಣಿಕ್ ಮಾತನಾಡಿ, ಪಾಕ್ ಪರ ಘೋಷಣೆ ಕೂಗಿದ  ಅಮೂಲ್ಯ ಹಿಂದಿರುವ ದುಷ್ಟ ಶಕ್ತಿ ಯ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಆಕೆಯ ಹೇಳಿಕೆಯ ಹಿಂದೆ ಪಾಕಿಸ್ತಾನದ ಭಯೋತ್ಪಾದಕರ ಕೈವಾಡದ ಸಾಧ್ಯತೆ ಇದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments