ಗುಡ್ಡ ಕುಸಿತ ಹಿನ್ನಲೆ; ಕಳಸ – ಮಂಗಳೂರು ಸಂಚಾರ ಬಂದ್

Webdunia
ಶುಕ್ರವಾರ, 9 ಆಗಸ್ಟ್ 2019 (10:42 IST)
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ಚಿಕ್ಕಮಗಳೂರಿನ ಕಳಸ ಬಳಿಯ ಕಾರ್ಗದ್ದೆ ಗ್ರಾಮದಲ್ಲಿ ರಸ್ತೆಗೆ ಗುಡ್ಡ ಕುಸಿತವಾಗಿದ್ದು, ಕಳಸ – ಮಂಗಳೂರು ಸಂಚಾರ ಬಂದ್ ಆಗಿದೆ.




ಈಗಾಗಲೇ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ ಸಂಚಾರವನ್ನು ಸ್ಥಗಿತ ಮಾಡಲಾಗಿತ್ತು. ಇದರಿಂದ ವಾಹನ ಸವಾರರು ಸಮಸ್ಯೆ ಎದುರಿಸುತ್ತಿದ್ದು, ಇದೀಗ ಅನ್ಯ ಮಾರ್ಗವಾಗಿ ಬಳಕೆಯಾಗುತ್ತಿದ್ದ ಕಳಸ ಮಾರ್ಗವೂ ಬಂದ್ ಆಗಿದೆ.


ಅಲ್ಲದೇ ಕುದುರೆಮುಖ, ಕಳಸ, ಸಂಸೆ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹೆಬ್ಬಾಳೆ ಸೇತುವೆ ಬಂದ್ ಆಗಿದೆ. ಇದರಿಂದ ಕಳಸ - ಹೊರನಾಡು ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಹಾಗೇ ಭದ್ರಾ ನದಿ ಅಪಾಯ ಮಟ್ಟ ಮೀತಿ ಹರಿಯುತ್ತಿರುವುದರಿಂದ ಹೊರನಾಡಿನ ಎರಡೂ ಸಂಚಾರಿ ಮಾರ್ಗಗಳು ಬಂದ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿಯಲ್ಲಿ ಮಲಗಿದ್ದ ಹೆಣ್ಣು ಮಗುವಿಗೆ ಕಾವಲಾದ ಬೀದಿ ನಾಯಿ: ಕೊನೆಯವರೆಗೂ ವಿಡಿಯೋ ತಪ್ಪದೇ ನೋಡಿ Video

ರೈಲು ಬರ್ತಿದೆ ಹೋಗಬೇಡ ಎಂದು ತಡೆದ ಹಸು: ಸೈಕಲ್ ಸವಾರನ ಪ್ರಾಣ ಉಳಿಯಿತು video

ಸಿಎಂ ಆಗುವುದಕ್ಕಿಂತಲೂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ತಲೆನೋವು

Bengaluru: ನಾನು ವಿಐಪಿ ಅಲ್ಲ, ತೆರಿಗೆದಾರ ನನ್ನ ಪತ್ನಿ ಗರ್ಭಿಣಿ, ವಿಐಪಿಗಳಿಗಾಗಿ ರಸ್ತೆ ಯಾಕೆ ಬಂದ್ ಮಾಡಿದ್ದೀರಿ: ವ್ಯಕ್ತಿಯ ಆಕ್ರೋಶ Video

ಹಿಮಾಚಲ ಪ್ರದೇಶದಲ್ಲಿ ಬೆಂಗಳೂರಿನ 7 ಜನರ ಸಾವು

ಮುಂದಿನ ಸುದ್ದಿ
Show comments