Select Your Language

Notifications

webdunia
webdunia
webdunia
webdunia

ಸಚಿವ ಅನಂತ್ ಕುಮಾರ್ ನಿಧನದ ಬಗ್ಗೆ ವಿಕೃತಿ ಮೆರೆದ ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್

ಸಚಿವ ಅನಂತ್ ಕುಮಾರ್ ನಿಧನದ ಬಗ್ಗೆ ವಿಕೃತಿ ಮೆರೆದ ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್
ಬೆಂಗಳೂರು , ಸೋಮವಾರ, 12 ನವೆಂಬರ್ 2018 (13:24 IST)
ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರ  ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸಿದರೆ ಮಂಗಳೂರು ಮುಸ್ಲಿಮ್ ಎಂಬ ಫೇಸ್‌ಬುಕ್ ಪೇಜ್  ನಲ್ಲಿ ಮಾತ್ರ ಅವರ ನಿಧನದ ಬಗ್ಗೆ ವಿಕೃತಿ ಮೆರೆದಿದೆ.


ಹೌದು. ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ಸೇರಿದಂತೆ ದೇಶದ ಎಲ್ಲಾ ಕಡೆಯಿಂದ ಮೃತರಿಗೆ ಸಂತಾಪ ಸೂಚಿಸುತ್ತಿದ್ದರೆ, ಮಂಗಳೂರು ಮುಸ್ಲಿಮ್ ಎಂಬ ಫೇಸ್‌ಬುಕ್ ಪೇಜ್ ನಲ್ಲಿ ಮಾತ್ರ ವಿಕೃತಿ ಮರೆದಿದ್ದಾರೆ.


'ಜಾತಿ ರಾಜಕಾಣ ಕುತಂತ್ರಿ ಬ್ರಾಹ್ಮಣ ಅನಂತ್ ಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬಿತ್ತ ಬೇಡ. ಜಾತಿ ಜಾತಿ ರಾಮ ರಾಮ ಅನ್ನುತ್ತಲೇ ಹೊಗೆ ಹಾಕಿಕೊಂಡ ಕೋಮುವಾದಿ ದೇಶ ಹಾಳು ಮಾಡಲು ಮತ್ತೆ ಹುಟ್ಟಿ ಬರಬೇಡಿ,' ಎಂದು ಪೋಸ್ಟ್ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಅನಂತಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು ಹೀಗೆ?