Webdunia - Bharat's app for daily news and videos

Install App

ಮಂಗಳೂರು: ತಂಗಿಯ ಗಂಡನ ಪಿಂಡ ಪ್ರದಾನಕ್ಕೆ ಸಮುದ್ರಕ್ಕಿಳಿದ ಮಹಿಳೆ ಸಾವು

Sampriya
ಸೋಮವಾರ, 16 ಡಿಸೆಂಬರ್ 2024 (20:03 IST)
ಮಂಗಳೂರು: ಸೋಮೇಶ್ವರ ಕಡಲ ತೀರದಲ್ಲಿ ಸ್ನಾನಕ್ಕೆ ಇಳಿದಿದ್ದ ಮಹಿಳೆ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮೃತರನ್ನು ದೇರೆಬೈಲ್ ನಿವಾಸಿ ಉಷಾ (72) ಎಂದು ಗುರುತಿಸಲಾಗಿದೆ.  ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದರು.

ಇತ್ತೀಚೆಗೆ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ನಿಧನರಾಗಿದ್ದರು. ಮೃತ ಕರುಣಾಕರ ಭಂಡಾರಿಯ ಪಿಂಡ ಪ್ರದಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ ಪ್ರದಾನ ನೆರವೇರಿಸಿದ ಬಳಿಕ ಮಹಿಳೆ ಸಮುದ್ರಕ್ಕೆ ಇಳಿದಿದ್ದರು. ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.

ಮಹಿಳೆ ರಕ್ಷಣೆಗೆ ಸ್ಥಳೀಯರು ಮತ್ತು ನಾಡದೋಣಿ ಮೀನುಗಾರರು ಮುಂದಾದರು. ಆದರೆ, ಸಮುದ್ರದಲ್ಲಿ ಮುಳುಗಿ ಮಹಿಳೆ ಮೃತಪಟ್ಟಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments