Webdunia - Bharat's app for daily news and videos

Install App

ಮಂಗಳೂರು: ತಂಗಿಯ ಗಂಡನ ಪಿಂಡ ಪ್ರದಾನಕ್ಕೆ ಸಮುದ್ರಕ್ಕಿಳಿದ ಮಹಿಳೆ ಸಾವು

Sampriya
ಸೋಮವಾರ, 16 ಡಿಸೆಂಬರ್ 2024 (20:03 IST)
ಮಂಗಳೂರು: ಸೋಮೇಶ್ವರ ಕಡಲ ತೀರದಲ್ಲಿ ಸ್ನಾನಕ್ಕೆ ಇಳಿದಿದ್ದ ಮಹಿಳೆ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮೃತರನ್ನು ದೇರೆಬೈಲ್ ನಿವಾಸಿ ಉಷಾ (72) ಎಂದು ಗುರುತಿಸಲಾಗಿದೆ.  ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದರು.

ಇತ್ತೀಚೆಗೆ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ನಿಧನರಾಗಿದ್ದರು. ಮೃತ ಕರುಣಾಕರ ಭಂಡಾರಿಯ ಪಿಂಡ ಪ್ರದಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ ಪ್ರದಾನ ನೆರವೇರಿಸಿದ ಬಳಿಕ ಮಹಿಳೆ ಸಮುದ್ರಕ್ಕೆ ಇಳಿದಿದ್ದರು. ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.

ಮಹಿಳೆ ರಕ್ಷಣೆಗೆ ಸ್ಥಳೀಯರು ಮತ್ತು ನಾಡದೋಣಿ ಮೀನುಗಾರರು ಮುಂದಾದರು. ಆದರೆ, ಸಮುದ್ರದಲ್ಲಿ ಮುಳುಗಿ ಮಹಿಳೆ ಮೃತಪಟ್ಟಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments