Mangaluru Suhas Shetty murder: ಸುಹಾಸ್ ಶೆಟ್ಟಿ 50 ಲಕ್ಷ ರೂ ಫಂಡಿಂಗ್ ಬಂತು: ಮುಸ್ಲಿಂ ಮುಖಂಡರ ಮೇಲೆಯೇ ಡೌಟ್

Krishnaveni K
ಸೋಮವಾರ, 5 ಮೇ 2025 (09:28 IST)
ಮಂಗಳೂರು: ಕಡನಗರಿ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಹೊರಬೀಳುತ್ತಿವೆ. ಮೂಲಗಳ ಪ್ರಕಾರ ಸುಹಾಸ್ ಹತ್ಯೆಗೆ 50 ಲಕ್ಷ ರೂ. ಫಂಡಿಂಗ್ ಮಾಡಲಾಗಿದ್ದು, ಇದೀಗ ಪ್ರಮುಖ ಮುಸ್ಲಿಂ ಮುಖಂಡರ ಮೇಲೆಯೇ ಅನುಮಾನ ಮೂಡಿದೆ.

ಸುಹಾಸ್ ಶೆಟ್ಟಿ ಹತ್ಯೆಗೆ 5 ಲಕ್ಷ ರೂ. ಸುಪಾರಿ ನೀಡಲಾಗಿತ್ತು ಎಂದು ಈ ಮೊದಲು ಪೊಲೀಸರು ಹೇಳಿದ್ದರು. ಆದರೆ ಇದೀಗ ತನಿಖೆ ನಡೆಸುತ್ತಿದ್ದಂತೇ ಕೇವಲ 5 ಲಕ್ಷ ರೂ. ಅಲ್ಲ, 50 ಲಕ್ಷ ರೂ. ಹಣ ಹರಿದಾಡಿದೆ ಎಂಬ ಸುಳಿವು ಸಿಕ್ಕಿದೆ.

ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿತ್ತು. ಆರೋಪಿಗಳಿಗೆ 3 ಲಕ್ಷ ರೂ. ಮುಂಗಡ ಹಣ ನೀಡಿಯಾಗಿತ್ತು. ಆದರೆ ಸುಹಾಸ್ ಹತ್ಯೆ ನಡೆಸಲು ಪಣ ತೊಟ್ಟಿದ್ದ ಮುಸ್ಲಿಮರು 50 ಲಕ್ಷ ರೂ. ಫಂಡಿಂಗ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿಯೇ ಇಷ್ಟೊಂದು ಹಣ ಸಹಾಯ ಮಾಡಿದ ಮುಖಂಡರು ಯಾರು ಎಂಬ ಬಗ್ಗೆ ಈಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದಕ್ಕೆಲ್ಲಾ ಪ್ರಭಾವೀ ವ್ಯಕ್ತಿಗಳೇ ಸಹಾಯ ಮಾಡಿರಬಹುದು ಎಂಬ ಸಂಶಯವಿದೆ. ಸುಹಾಸ್ ಹತ್ಯೆಗೆ ಒಂದು ಮೀನಿನ ಟೆಂಪೊ, ಸ್ವಿಫ್ಟ್ ಕಾರು ಬಳಸಲಾಗಿತ್ತು. ಅಲ್ಲದೆ ಆರೋಪಿಗಳಿಗೆ 5 ಲಕ್ಷ ರೂ. ನೀಡುವುದಾಗಿ ಸುಪಾರಿ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments