Webdunia - Bharat's app for daily news and videos

Install App

Mangaluru Suhas Shetty Murder: ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ನೋಡುತ್ತಾ ನಿಂತ ಪಬ್ಲಿಕ್: ವಿಡಿಯೋ

Krishnaveni K
ಶುಕ್ರವಾರ, 2 ಮೇ 2025 (11:30 IST)
Photo Credit: X
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ಸಾರ್ವಜನಿಕರು ನೋಡುತ್ತಾ ನಿಂತ ವಿಡಿಯೋ ಈಗ ವೈರಲ್ ಆಗಿದೆ.

ಬಜ್ಪೆಯಲ್ಲಿ ಜನನಿಬಿಡ ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ಗುಂಪು ಹೊಡೆದು ಬರ್ಬರವಾಗಿ ಕೊಲೆ ಮಾಡಿತ್ತು. ವಿಪರ್ಯಾಸವೆಂದರೆ ಅಕ್ಕಪಕ್ಕ ಜನ ಓಡಾಡುತ್ತಿದ್ದರೂ ಯಾರೂ ಸಹಾಯಕ್ಕೆ ಬರಲಿಲ್ಲ.

ಇನ್ನೂ ಒಂದು ಬೇಸರದ ಸಂಗತಿಯೆಂದರೆ ದುಷ್ಕರ್ಮಿಗಳು ಕೃತ್ಯ ನಡೆಸಿದ ಬಳಿಕ ಆರಾಮವಾಗಿ ಯಾವುದೇ ಭಯವಿಲ್ಲದೇ ಕಾರು ಏರಿ ಸಾರ್ವಜನಿಕರ ಮುಂದೆಯೇ ಕಾರು ಏರಿ ಹೊರಟಿದ್ದಾರೆ. ಅವರು ತಪ್ಪಿಸಿಕೊಳ್ಳುವುದನ್ನು ಜನ ನೋಡುತ್ತಾ ನಿಂತಿದ್ದರು.

ಹಂತಕರು ನಾಲ್ಕರಿಂದ ಐದು ಮಂದಿಯಿದ್ದರು. ಆದರೆ ಅಲ್ಲಿ ಸಾರ್ವಜನಿಕರು ಸುಮಾರು 25 ಜನ ಸೇರಿದ್ದರು. ಮನಸ್ಸು ಮಾಡಿದ್ದರೆ ದುಷ್ಕರ್ಮಿಗಳನ್ನು ತಡೆಯಬಹುದಿತ್ತು. ಆದರೆ ಯಾರೂ ತಡೆಯದೇ ಇದ್ದಿದ್ದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price Today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

India Pakistan: ಒಂಭತ್ತನೇ ಬಾರಿ ಗಡಿಯಲ್ಲಿ ಪಾಕಿಸ್ತಾನ ದಾಳಿ: ಭಾರತೀಯ ಸೇನೆ ಏನು ಮಾಡಿದೆ ನೋಡಿ

Mangaluru Suhas Shetty murder: ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳು ಅರೆಸ್ಟ್: ಓರ್ವ ಹಿಂದೂ ವ್ಯಕ್ತಿಯಿಂದಲೇ ಆರೋಪಿಗಳಿಗೆ ಸಹಾಯ

India Pakistan: ಪಾಕಿಸ್ತಾನಕ್ಕೆ ಇನ್ನೊಂದು ಮರ್ಮಾಘಾತ ನೀಡಲು ಮುಂದಾದ ಭಾರತ

ಮುಂದಿನ ಸುದ್ದಿ
Show comments