Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Krishnaveni K
ಶುಕ್ರವಾರ, 2 ಮೇ 2025 (18:47 IST)
Photo Credit: X
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್ ಮಾಡಲು ಬಂದಿದ್ದ ಹಂತಕರು ಖತರ್ನಾಕ್ ಪ್ಲ್ಯಾನ್ ಮಾಡಿದ್ದರು. ಮೀನಿನ ಟೆಂಪೋ ಮಧ್ಯೆ ತಂದಿದ್ದೇಕೆ ಇಲ್ಲಿದೆ ವಿವರ.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರ ತೀರಿಸಲು ಫಾಜಿಲ್ ಎಂಬಾತನ ಕೊಲೆ ಮಾಡಲಾಗಿತ್ತು. ಈತನ ಕೊಲೆ ಆರೋಪಿಗಳಲ್ಲಿ ಪ್ರಮುಖ ಸುಹಾಸ್ ಶೆಟ್ಟಿ.

ಆತನನ್ನು ನಿನ್ನೆ ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದಕ್ಕೆ ಹಂತಕರು ಒಂದು ಸ್ವಿಫ್ಟ್ ಮತ್ತು ಮೀನಿನ ಟೆಂಪೊ ಬಳಸಿದ್ದಾರೆ. ಸುಹಾಸ್ ಶೆಟ್ಟಿ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಂತಕರು ಮೀನಿನ ಟೆಂಪೊ ಮತ್ತು ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿದ್ದಾರೆ.

ಮೊದಲು ಸುಹಾಸ್ ಕಾರಿಗೆ ಮೀನಿನ ಟೆಂಪೊದಿಂದ ಢಿಕ್ಕಿ ಹೊಡೆದಿದ್ದಾರೆ. ಬಳಿಕ ಸುಹಾಸ್ ಕೆಳಗಿಳಿಯುತ್ತಿದ್ದಂತೇ ಸ್ವಿಫ್ಟ್ ಕಾರಿನಲ್ಲಿ ಬಂದವರು ಸೇರಿಕೊಂಡು ಮಚ್ಚಿನಿಂದ ಕಡಿದು ಕೊಂದಿದ್ದಾರೆ. ಬಳಿಕ ಸ್ವಿಫ್ಟ್ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯ: ಕಾನ್‌ಸ್ಟೇಬಲ್‌ ಪತ್ನಿ ಆತ್ಮಹತ್ಯೆ, ಹೆಡ್‌ಕಾನ್‌ಸ್ಟೇಬಲ್ ವಿರುದ್ಧ ಕೇಸ್‌

ರಾಜ್ಯದ ಈ ಭಾಗದಲ್ಲಿ ಬಿಸಿಲ ಬೇಗೆಯ ನಡುವೆ ತಂಪೆರೆದ ಮಳೆರಾಯ

ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಮೊದಲು ಪೋಷಕರು ಈ ಸುದ್ದಿ ಓದಲೇ ಬೇಕು

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಮುಂದಿನ ಸುದ್ದಿ
Show comments