Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Krishnaveni K
ಶುಕ್ರವಾರ, 2 ಮೇ 2025 (18:47 IST)
Photo Credit: X
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್ ಮಾಡಲು ಬಂದಿದ್ದ ಹಂತಕರು ಖತರ್ನಾಕ್ ಪ್ಲ್ಯಾನ್ ಮಾಡಿದ್ದರು. ಮೀನಿನ ಟೆಂಪೋ ಮಧ್ಯೆ ತಂದಿದ್ದೇಕೆ ಇಲ್ಲಿದೆ ವಿವರ.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರ ತೀರಿಸಲು ಫಾಜಿಲ್ ಎಂಬಾತನ ಕೊಲೆ ಮಾಡಲಾಗಿತ್ತು. ಈತನ ಕೊಲೆ ಆರೋಪಿಗಳಲ್ಲಿ ಪ್ರಮುಖ ಸುಹಾಸ್ ಶೆಟ್ಟಿ.

ಆತನನ್ನು ನಿನ್ನೆ ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದಕ್ಕೆ ಹಂತಕರು ಒಂದು ಸ್ವಿಫ್ಟ್ ಮತ್ತು ಮೀನಿನ ಟೆಂಪೊ ಬಳಸಿದ್ದಾರೆ. ಸುಹಾಸ್ ಶೆಟ್ಟಿ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಂತಕರು ಮೀನಿನ ಟೆಂಪೊ ಮತ್ತು ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿದ್ದಾರೆ.

ಮೊದಲು ಸುಹಾಸ್ ಕಾರಿಗೆ ಮೀನಿನ ಟೆಂಪೊದಿಂದ ಢಿಕ್ಕಿ ಹೊಡೆದಿದ್ದಾರೆ. ಬಳಿಕ ಸುಹಾಸ್ ಕೆಳಗಿಳಿಯುತ್ತಿದ್ದಂತೇ ಸ್ವಿಫ್ಟ್ ಕಾರಿನಲ್ಲಿ ಬಂದವರು ಸೇರಿಕೊಂಡು ಮಚ್ಚಿನಿಂದ ಕಡಿದು ಕೊಂದಿದ್ದಾರೆ. ಬಳಿಕ ಸ್ವಿಫ್ಟ್ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments