Webdunia - Bharat's app for daily news and videos

Install App

ಮಾವು ಪ್ರದರ್ಶನ; ರುಚಿಕರ ಹಣ್ಣು ಸವಿದು ಫುಲ್ ಖುಷ್

Webdunia
ಶನಿವಾರ, 25 ಮೇ 2019 (17:17 IST)
ಇಂದಿನಿಂದ ಆರಂಭವಾದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರುಚಿಕರ ಹಾಗೂ ತರಹೇವಾರಿ ಮಾವುಗಳನ್ನು ಸವಿಯುತ್ತಿರುವ ಜನರು ಫುಲ್ ಖುಷ್ ಆಗಿದ್ದರೆ.

ಕರ್ನಾಟಕ‌ ರಾಜ್ಯ ಮಾವು ಅಭಿವೃದ್ಧಿ ಮಂಡಳಿ, ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಂದಿಬೆಟ್ಟದಲ್ಲಿ ಇಂದಿನಿಂದ ಆರಂಭವಾದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಪಿ.ಅನಿರುದ್ದ್ ಶ್ರವಣ್ ಚಾಲನೆ ನೀಡಿದರು. 

ಚಿಕ್ಕಬಳ್ಳಾಪುರ ಜಿಲ್ಲೆ ವಿವಿಧ ತಳಿಗಳ ಉತ್ಕೃಷ್ಟ ಗುಣಮಟ್ಟದ ಹಾಗೂ ನೈಸರ್ಗಿಕವಾಗಿ‌ ಹಣ್ಣಾಗಿಸಿದ ಮಾವಿನ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪುವಂತೆ ಮಾಡುವುದು ಈ ಮಾವು ಮೇಳದ ಪ್ರಮುಖ ಉದ್ದೇಶ. ಇದರಿಂದ ರೈತರಿಗೆ ಮಾರುಕಟ್ಟೆ ಪ್ರೋತ್ಸಾಹವೂ ದೊರೆತಂತಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ರು.

ಮೇಳದಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ವಿವಿಧ ತಳಿಗಳ ಮಾವಿನ ಹಣ್ಣುಗಳು ಪ್ರದರ್ಶನಗೊಳ್ಳುತ್ತಿವೆ. ಪ್ರವಾಸಿಗರಿಂದ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments