Webdunia - Bharat's app for daily news and videos

Install App

ಪ್ರಿಯಾಂಕ್​ ಖರ್ಗೆ ವಿರುದ್ಧ ಮಣಿಕಂಠ​ ಕಿಡಿ

Webdunia
ಸೋಮವಾರ, 12 ಜೂನ್ 2023 (21:48 IST)
ಸಚಿವ ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ವಿಚಾರದಲ್ಲಿ ಇಂಟ್ರೆಸ್ಟ್ ಇಲ್ಲ.. ಕೇವಲ ಟೀಕೆ ಟಿಪ್ಪಣಿ ಮಾಡೋದ್ರಲ್ಲಿ ಸಿಕ್ಕಾಪಟೆ ಆಸಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ಮುಖಂಡ ಮಣಿಕಂಠ್​ ರಾಠೋಡ್​ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರೋ ಫೇಕ್ ಆಡಿಯೋ ದೇಶದ ತುಂಬೆಲ್ಲ ವೈರಲ್ ಮಾಡಿಸಿದ್ರು.. ತನ್ನ ಮಗ ಸೋಲನ್ನ ಸಹಿಸಿಕೊಳ್ಳುವುದಿಲ್ಲ ಅಂತಾ ಫೇಕ್​​ ಆಡಿಯೋ ವೈರಲ್ ಮಾಡಿಸಿದ್ರು.. ಕಾಂಗ್ರೆಸ್ ಅಧಿಕಾರವಿರೋ ರಾಜ್ಯಗಳಲ್ಲಿ ನಾನು ಮಾತನಾಡಿದ್ದೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು.. ನಮ್ಮ ರಾಜ್ಯ, ರಾಷ್ಟ್ರ ನಾಯಕರ ಬಗ್ಗೆ ಮಾತನಾಡೋ ನೈತಿಕತೆ ಪ್ರಿಯಾಂಕ್‌ಗಿಲ್ಲ.. ಅಧಿಕಾರಿಗಳನ್ನ ದುರುಪಯೋಗಪಡಿಸಿಕೊಂಡು ಪ್ರಿಯಾಂಕ್ ಖರ್ಗೆ ಗೆದ್ದಿದ್ದಾರೆ.. ಕಾಂಗ್ರೆಸ್‌ನ ಗ್ಯಾರಂಟಿಗಳು ಮುಂದಿನ ಬಾಗಿಲಿನಿಂದ ಫ್ರೀ ಫ್ರೀ ಹಿಂದಿನ ಬಾಗಿಲಿನಿಂದ ಬೆಲೆ ಏರಿಕೆ ಆಗುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments