Webdunia - Bharat's app for daily news and videos

Install App

ಮಣಿಪಾಲ್ ಆಸ್ಪತ್ರೆ ಮೇಲೆ ಐ. ಟಿ. ದಾಳಿ

Webdunia
ಬುಧವಾರ, 7 ಸೆಪ್ಟಂಬರ್ 2022 (15:43 IST)
ರಾಜ್ಯದ ಪ್ರತಿಷ್ಠಿತ ಮಣಿಪಾಲ್ ಸಂಸ್ಥೆ ಸೇರಿದಂತೆ ದೇಶಾದ್ಯಂತ 53ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ದಾಳಿಸಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದೆ. ಇದರಲ್ಲಿ ದೆಹಲಿ, ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ, ಮುಂಬೈ, ಛತ್ತೀಸ್‍ಘಡ, ಉತ್ತರಖಂಡ್, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ದಾಳಿ ಆರಂಭವಾಗಿದೆ
ಬೆಂಗಳೂರಿನಲ್ಲಿ ವಾಹನಗಳನ್ನು ಬಳಸಿಕೊಂಡು ಆಗಮಿಸಿದ ಅಧಿಕಾರಿಗಳು, ಮಣಿಪಾಲ್ ಗ್ರೂಪ್‍ನ ಹಣಕಾಸು ವಿಭಾಗದಲ್ಲಿ ಶೋಧ ನಡೆಸಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಖ್ ಗೆಲ್ಹೋಟ್ ಅವರ ಅಪ್ತರಾದ ಸಚಿವ ರಾಜೇಂದ್ರ ಯಾದವ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಇಲ್ಲಿ 300ಕ್ಕೂ ಹೆಚ್ಚು ಪೊಲೀಸರನ್ನು ಬಳಸಿಕೊಳ್ಳಲಾಗಿದೆ.
 
ಒಟ್ಟು ಕಾರ್ಯಾಚರಣೆಗೆ ಸಿಆರ್‍ಪಿಎಫ್‍ನ ಭದ್ರತೆ ಆಯೋಜನೆ ಮಾಡಲಾಗಿತ್ತು. ಹಲವಾರು ವ್ಯಾಪಾರೋದ್ಯಮ ಸಂಸ್ಥೆಗಳ ಮೇಲೆ ಮುಗಿಬಿದ್ದಿರುವ ಐಟಿ ಅಧಿಕಾರಿಗಳು, ತೆರಿಗೆ ವಂಚನೆಯ ಸುಳಿವಿನ ಬೆನ್ನತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments