Webdunia - Bharat's app for daily news and videos

Install App

ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಇನ್ನಿಲ್ಲ

Webdunia
ಶನಿವಾರ, 20 ಅಕ್ಟೋಬರ್ 2018 (14:57 IST)
ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಅವರು ನಿಧನರಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಶಾಸಕ  ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಎರಡು ಬಾರಿ ಮಂಜೇಶ್ವರ ಕ್ಷೇತ್ರದಿಂದ ಕೇರಳ ವಿಧಾನಸಭೆಗೆ ಪಿ.ಬಿ.ಅಬ್ದುಲ್ ರಝಾಕ್ ಆಯ್ಕೆಯಾಗಿದ್ದರು.
 2 ಬಾರಿ ಮುಸ್ಲಿಂ ಲೀಗ್ ಪಕ್ಷದಿಂದ ಸ್ಪರ್ಧಿಸಿ ಜಯಿಸಿದ್ದರು.

 2016 ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 89 ಮತಗಳಿಗೆ ಬಿಜೆಪಿಯ ಕೆ. ಸುರೇಂದ್ರನ್ರನ್ನು ಸೋಲಿಸಿ ಗೆದ್ದಿದ್ದರು.
ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments