Webdunia - Bharat's app for daily news and videos

Install App

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನಾ ದೇವೇಗೌಡ ದಂಪತಿ ಆಶೀರ್ವಾದ ಪಡೆದ ಮಂಜುನಾಥ್

sampriya
ಗುರುವಾರ, 6 ಜೂನ್ 2024 (18:21 IST)
Photo By X
ಬೆಂಗಳೂರು: ನಾಳೆ (ಶುಕ್ರವಾರ) ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಸಂಸದರು ಸಭೆ ಸೇರಲಿರುವ ಕಾರಣ ಬೆಂಗಳೂರು ಗ್ರಾಮಾಂತರದರಿಂದ ಗೆಲುವು ಸಾಧಿಸಿ ಸಂಸತ್‌ಗೆ ಪ್ರವೇಶಿಸುತ್ತಿರುವ ಡಾ. ಸಿಎನ್‌ ಮಂಜುನಾಥ್‌ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದರು.

ಬಿಜೆಪಿ ಸ್ವತಂತ್ರರಾಗಿ ಅಧಿಕಾರದ ಗದ್ದುಗೆ ಎರಲು ವಿಫಲವಾಗಿರುವ ಕಾರಣ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಇದೀಗ ಬಿಜೆಪಿ ನಾಯಕರು ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ಸೇರಿದಂತೆ ಪಕ್ಷ ತೆಗೆದುಕೊಳ್ಳಬೇಕಾದ ನಿಲುವುಗಳ ಬಗ್ಗೆ ನಾಳೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ.

ಈ ಹಿನ್ನೆಲೆ ದೆಹಲಿ ತೆರಳುವುದಕ್ಕೂ ಮುನ್ನ ಮಾಜಿ ಪ್ರಧಾನಿ, ನಾಡಿನ ಹಿರಿಯ ನಾಯಕ ಎಚ್‌ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರ ಆಶೀರ್ವಾದ ಪಡೆದರು.

ಇನ್ನೂ ತಮ್ಮ ಎಕ್ಸ್‌ ಖಾತೆಯಲ್ಲೂ ನಮಸ್ಕರಿಸುತ್ತಿರುವ ಫೋಟೋವನ್ನು ಶೇರ್‌ ಮಾಡಿ ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments