Webdunia - Bharat's app for daily news and videos

Install App

ಈ ವಿಚಾರಕ್ಕೆ ಮೋದಿ ಸರ್ಕಾರದ ಮೇಲೆ ಕಿಡಿಕಾರಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

Webdunia
ಶುಕ್ರವಾರ, 18 ಅಕ್ಟೋಬರ್ 2019 (09:53 IST)
ಮುಂಬೈ : ವಿರೋಧ ಪಕ್ಷಗಳನ್ನು ಟೀಕೆ ಮಾಡುತ್ತಿರುವ ಮೋದಿ ಸರ್ಕಾರದ ಮೇಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ.




ಮಹಾರಾಷ್ಟ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ಹಿಂಜರಿತಕ್ಕೆ ಕಾರಣವಾದ ಅಂಶಗಳನ್ನು ವಿಶ್ಲೇಷಿಸಿ ಆರ್ಥಿಕತೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಪ್ರತಿಪಕ್ಷಗಳನ್ನು ದೂರುವುದರಲ್ಲಿಯೇ ನಿರತರಾಗಿದ್ದಾರೆ. ಹೀಗೆ ಮಾಡಿದರೆ ಆರ್ಥಿಕತೆ ಸುಧಾರಣೆ ಕಾಣುವುದಿಲ್ಲ ಎಂದು ಗುಡುಗಿದ್ದಾರೆ.


ಅಲ್ಲದೆ ಈ ಆರ್ಥಿಕ ಹಿಂಜರಿತದಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಕೈಗಾರಿಕಾ ಕ್ಷೇತ್ರ , ಉತ್ಪಾದನಾ ಕ್ಷೇತ್ರ, ಉದ್ಯಮ ಕ್ಷೇತ್ರಗಳು ಹಿನ್ನಡೆಯನ್ನು ಅನುಭವಿಸುತ್ತಿವೆ. ಮೊದಲು ಅದನ್ನು ಸರಿಪಡಿಸುವುದನ್ನು ಬಿಟ್ಟು ವಿರೋಧ ಪಕ್ಷಗಳನ್ನು ಟೀಕಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments