Webdunia - Bharat's app for daily news and videos

Install App

ಹಾನಗಲ್​​ ‘ಕೈ’ ಟಿಕೆಟ್​ಗೆ ಮನೋಹರ್​ ಲಾಭಿ

Webdunia
ಮಂಗಳವಾರ, 21 ಮಾರ್ಚ್ 2023 (17:40 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಲಾಭಿ ಜೋರಾಗೇ ನಡೀತಿದೆ. ಮಾಜಿ ಸಚಿವ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಕಾಂಗ್ರೆಸ್​​ ಟಿಕೆಟ್ ಆಕಾಂಕ್ಷಿ ಮನೋಹರ್​​ ತಹಶೀಲ್ದಾರ್​​ ದೆಹಲಿ ನಾಯಕರನ್ನು ಭೇಟಿಯಾಗಿ ಟಿಕೆಟ್​ಗಾಗಿ ಲಾಭಿ ನಡೆಸಿದ್ದಾರೆ.. ಹಾನಗಲ್ ಕ್ಷೇತ್ರದ ‘ಕೈ’ ಟಿಕೆಟ್​ಗಾಗಿ ಮನೋಹರ್ ತಹಶೀಲ್ದಾರ್​​ ಕಸರತ್ತು ನಡೆಸಿದ್ದಾರೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿರುವ ಅವರು, ನನ್ನದು ಕೊನೆಯ ಚುನಾವಣೆ, ಈ ಬಾರಿ ನನಗೆ ಟಿಕೆಟ್ ಕೊಡಿ. ನನಗೆ ಕೊಡದಿದ್ದರು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಅವರು ಒತ್ತಾಯಿಸಿದ್ದಾರೆ. AICC ಪಟ್ಟಿಯಲ್ಲಿ ಶಾಸಕ ಶ್ರೀನಿವಾಸ್ ಮಾನೆ ಹೆಸರು ಔಟ್ ಆಗುತ್ತಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments