ಮಾನಸ ಸರೋವರ: ಯಾತ್ರಿಗಳು ಸೇಫ್

Webdunia
ಮಂಗಳವಾರ, 3 ಜುಲೈ 2018 (18:11 IST)
ಮಾನಸ ಸರೋವರ ಯಾತ್ರೆಗೆ ತೆರಳಿದ್ದ ರಾಜ್ಯದ ಯಾತ್ರಿಗಳು ಸುರಕ್ಷಿತವಾಗಿದ್ದರೆಂಬ ಸುದ್ದಿಕೇಳಿ ಯಾತ್ರಿಗಳ ಕುಟುಂಬಸ್ಥರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಜೂಲೈ 27ರಂದು ರಾಜ್ಯದ ನಾನಾ ಕಡೆಗಳಿಂದ 250ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮಾನವ ಸರೋವರಕ್ಕೆ ಪ್ರಯಾಣ ಬೆಳಸಿದ್ರು, ಮಾನಸ ಸರೋವರಕ್ಕೆ ತೆರಳಿದ್ದ ಯಾತ್ರಾರ್ಥಿಗಳ ಪೈಕಿ 35ಯಾತ್ರಿಗಳು ಮಂಡ್ಯದ ಮಳವಳ್ಳಿ ಭಾಗದವರಾಗಿದ್ದು, ಕಳೆದೆರಡುದಿನದಿಂದ ನೇಪಾಳದ ವಾತಾವರಣದಲ್ಲಾದ ವ್ಯತ್ಯಯದಿಂದಾಗಿ ಯಾತ್ರಿಗಳು ಯಾರ ಸಂಪರ್ಕಕ್ಕೂ ಸಿಗದೇ ಇದ್ದದ್ದು ಕುಟುಂಬಸ್ಥರನ್ನು ಚಿಂತೆಗೀಡು ಮಾಡಿತ್ತು.

ಆದ್ರೆ ಇದೀಗ ಯಾತ್ರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ, ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮದಿಂದ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಮಂಜುನಾಥ್ ಈಗ ಕುಟುಂಬಸ್ಥರ ಸಂಪರ್ಕ ಸಿಕ್ತಿದ್ದಾರೆ, ಸ್ನೇಹಿತ ಅನಿಲ್ ರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿರುವ ಯಾತ್ರಿ ಮಂಜುನಾಥ್ ಮಾನಸ ಸರೋವರಕ್ಕೆ ತೆರಳಿದ್ದ ಎಲ್ಲಾ ಯಾತ್ರಾರ್ಥಿಗಳು ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಿದ್ದು, ಇದ್ರಿಂದ ಯಾತ್ರಿಗಳ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಸಂತ್ರಸ್ತ ಯುವತಿಯ ತಾಯಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು Video

ಪುತ್ತೂರು ಯುವತಿಗೆ ಮಗು ಕೊಟ್ಟು ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಮುಂದಿನ ಸುದ್ದಿ
Show comments