Webdunia - Bharat's app for daily news and videos

Install App

ಮುಂಗಾರು ಅಧಿವೇಶನ: ಕಲಾಪಕ್ಕೆ ಬಹುತೇಕ ಶಾಸಕರ ಗೈರು

Webdunia
ಮಂಗಳವಾರ, 6 ಜೂನ್ 2017 (16:01 IST)
ಜನರ ಸಮಸ್ಯೆಗಳಿಗೆ ಚರ್ಚೆಯಾಗುವ ವೇದಿಕೆಯಾಗುವ ಮುಂಗಾರು ಅಧಿವೇಶನದ ಕಲಾಪಕ್ಕೆ ಬಹುತೇಕ ಶಾಸಕರು ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ.
 
ರಾಜ್ಯದ 224 ಶಾಸಕರಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂವರು ಸಚಿವರು ಸೇರಿದಂತೆ 13 ಶಾಸಕರು ಹಾಜರಾಗಿದ್ದಾರೆ, ಬಿಜೆಪಿಯಿಂದ 10 ಶಾಸಕರು ಮತ್ತು ಜೆಡಿಎಸ್ ಪಕ್ಷದಿಂದ 3 ಶಾಸಕರು ಹಾಜರಾಗಿದ್ದಾರೆ.
 
ಸದನದಲ್ಲಿ ಕೇವಲ 26 ಶಾಸಕರು ಉಪಸ್ಥಿತರಿದ್ದು, 198 ಶಾಸಕರು ಮುಂಗಾರು ಅಧಿವೇಶನಕ್ಕೆ ಗೈರುಹಾಜರಾಗಿದ್ದಾರೆ.
 
ರಾಜ್ಯದಾದ್ಯಂತ ಭೀಕರ ಬರಗಾಲ ಎದುರಾಗಿ ಜನತೆ ಸಂಕಷ್ಟದಲ್ಲಿದ್ದರೂ ಜನತೆಯ ಸಂಕಷ್ಟಗಳಿಗೆ ಸದನದಲ್ಲಿ ಸರಕಾರದೊಂದಿಗೆ ಚರ್ಚಿಸಿ ಪರಿಹಾರ ದೊರಕಿಸಿಕೊಡುವ ಬದಲಿಗೆ ವಿಪಕ್ಷಗಳ ಶಾಸಕರೇ ಗೈರುಹಾಜರಾಗಿರುವುದು ಜನಪ್ರತಿನಿಧಿಗಳ ಬೇಜವಾಬ್ದಾರಿ ಬಹಿರಂಗವಾಗಿದೆ.
 
ಮುಂಗಾರು ಅಧಿವೇಶನಕ್ಕೆ ಗೈರುಹಾಜರಾಗುವ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments