Webdunia - Bharat's app for daily news and videos

Install App

24 ಗಂಟೆಯೊಳಗೆ ಭಾರತಕ್ಕೆ ಬರುವೆ ಎಂದ ಮನ್ಸೂರ್ ಖಾನ್

Webdunia
ಸೋಮವಾರ, 15 ಜುಲೈ 2019 (17:21 IST)
ಬಹುಕೋಟಿ ವಂಚನೆ ಹಗರಣದ ಪ್ರಮುಖ ಆರೋಪಿ ಐಎಂಎ ಸಂಸ್ಥೆಯ ಮನ್ಸೂರ್ ಖಾನ್ 24 ಗಂಟೆಯೊಳಗೆ ಭಾರತಕ್ಕೆ ಬರೋದಾಗಿ ಹೇಳಿಕೊಂಡಿದ್ದಾನೆ.

ಭಾರತದ ಪೊಲೀಸರು ರಕ್ಷಣೆ ನೀಡಿದರೆ ಮಾತ್ರ ವಾಪಸ್ ಬರೋದಾಗಿ ಮನ್ಸೂರ್ ಖಾನ್ ಹೇಳಿದ್ದಾನೆ. ಅನಾರೋಗ್ಯದ ಕಾರಣದಿಂದ ನಾನು ರೆಸ್ಟ್ ನಲ್ಲಿದ್ದೆ. ಈಗ ಗುಣಮುಖನಾಗಿದ್ದೇನೆ.  ಹೀಗಂತ ಮನ್ಸೂರ್ ಖಾನ್ ಹೇಳಿಕೆ ನೀಡಿರೋ ವಿಡಿಯೋ ಬಿಡುಗಡೆ ಮಾಡಿದ್ದಾನೆ.

ಭಾರತ ಬಿಟ್ಟು ಬಂದು ತಪ್ಪು ಮಾಡಿದೆ ಎಂದಿರುವ ಆತ, ರಾಜಕಾರಣಿಗಳ ಒತ್ತಡದಿಂದ ದೇಶ ಬಿಡಬೇಕಾಗಿ ಬಂದಿತು ಎಂದಿದ್ದಾನೆ.
ಪ್ರಕರಣದ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ನಾನು ಅಧಿಕಾರಿಗಳಿಗೆ ಕೊಡುತ್ತೇನೆ. ನಾನು ಮತ್ತೆ ವಾಪಸ್ ಬರುತ್ತಿರುವುದು ಹಣ ವಾಪಾಸ್ ಕೊಡಲಿಕ್ಕೆ ಎಂದು ಅಳುತ್ತಾ ಮನ್ಸೂರ್ ಖಾನ್ ಹೇಳಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ಮುಂದಿನ ಸುದ್ದಿ
Show comments