24 ಗಂಟೆಯೊಳಗೆ ಭಾರತಕ್ಕೆ ಬರುವೆ ಎಂದ ಮನ್ಸೂರ್ ಖಾನ್

Webdunia
ಸೋಮವಾರ, 15 ಜುಲೈ 2019 (17:21 IST)
ಬಹುಕೋಟಿ ವಂಚನೆ ಹಗರಣದ ಪ್ರಮುಖ ಆರೋಪಿ ಐಎಂಎ ಸಂಸ್ಥೆಯ ಮನ್ಸೂರ್ ಖಾನ್ 24 ಗಂಟೆಯೊಳಗೆ ಭಾರತಕ್ಕೆ ಬರೋದಾಗಿ ಹೇಳಿಕೊಂಡಿದ್ದಾನೆ.

ಭಾರತದ ಪೊಲೀಸರು ರಕ್ಷಣೆ ನೀಡಿದರೆ ಮಾತ್ರ ವಾಪಸ್ ಬರೋದಾಗಿ ಮನ್ಸೂರ್ ಖಾನ್ ಹೇಳಿದ್ದಾನೆ. ಅನಾರೋಗ್ಯದ ಕಾರಣದಿಂದ ನಾನು ರೆಸ್ಟ್ ನಲ್ಲಿದ್ದೆ. ಈಗ ಗುಣಮುಖನಾಗಿದ್ದೇನೆ.  ಹೀಗಂತ ಮನ್ಸೂರ್ ಖಾನ್ ಹೇಳಿಕೆ ನೀಡಿರೋ ವಿಡಿಯೋ ಬಿಡುಗಡೆ ಮಾಡಿದ್ದಾನೆ.

ಭಾರತ ಬಿಟ್ಟು ಬಂದು ತಪ್ಪು ಮಾಡಿದೆ ಎಂದಿರುವ ಆತ, ರಾಜಕಾರಣಿಗಳ ಒತ್ತಡದಿಂದ ದೇಶ ಬಿಡಬೇಕಾಗಿ ಬಂದಿತು ಎಂದಿದ್ದಾನೆ.
ಪ್ರಕರಣದ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ನಾನು ಅಧಿಕಾರಿಗಳಿಗೆ ಕೊಡುತ್ತೇನೆ. ನಾನು ಮತ್ತೆ ವಾಪಸ್ ಬರುತ್ತಿರುವುದು ಹಣ ವಾಪಾಸ್ ಕೊಡಲಿಕ್ಕೆ ಎಂದು ಅಳುತ್ತಾ ಮನ್ಸೂರ್ ಖಾನ್ ಹೇಳಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಭಗವಾಧ್ವಜ ಕಿತ್ತು ಹಾಕಿದ್ದಕ್ಕೆ ಬಿವೈ ವಿಜಯೇಂದ್ರ ಕಿಡಿ

ಬಿಹಾರ ವಿಧಾನಸಭಾ ಚುನಾವಣೆ: ಅಮಿತ್ ಶಾರನ್ನು ಭೇಟಿಯಾದ ಚಿರಾಗ್ ಪಾಸ್ವಾನ್‌

ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ನಿಮ್ಮ ತಾಳ್ಮೆಗೆ ತಕ್ಕ ಬೆಲೆ ಸಿಗಲಿದೆ: ಸಿಎಂ ಕುರ್ಚಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಗೆ ಸಿಕ್ತು ಸಂದೇಶ

ಮುಂದಿನ ಸುದ್ದಿ
Show comments