Webdunia - Bharat's app for daily news and videos

Install App

ಮಂತ್ರಾಲಯ ರಾಯರ ದರ್ಶನವಿಲ್ಲ; ಭಕ್ತರಿಗೆ ನಿರಾಸೆ

Webdunia
ಶನಿವಾರ, 28 ಜುಲೈ 2018 (14:07 IST)
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನವನ್ನ ಬೆಳಗ್ಗೆಯಿಂ ತಾತ್ಕಲಿಕವಾಗಿ ನಿಲ್ಲಿಸಲಾಗಿದೆ.

ಎಂದಿನಂತೆ ಮಠದ ಎಲ್ಲ ಬಾಗಿಲುಗಳನ್ನ ಮುಚ್ಚಲಾಗಿದ್ದು, ಭಕ್ತಾದಿಗಳು ಮಠದ ಆವರಣದಲ್ಲಿ ರಾತ್ರಿ ವೇಳೆ ಮಲಗಿದ್ದರು.  ಆದರೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಗ್ರಹಣ ಆರಂಭವಾದ ನಂತರ ಮಠದ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹೋಮ ಮಾಡಲಾಗುವುದು ಅಂತಾ ಮಠದ ಆಡಳಿತ ಮಂಡಳಿ ತಿಳಿಸಿದೆ. ಹೀಗಾಗಿ ಚಂದ್ರಗ್ರಹಣದ ನಂತರ ಮಠದಲ್ಲಿ ವಿಶೇಷ ಹೋಮ, ಪೂಜಾ ವಿಧಿ ವಿಧಾನಗಳು ಜರುಗಿದವು.

ರಾಯರ ಕಾಣಲು ಕಾತುರರಾಗಿದ್ದ ಜನರಲ್ಲಿ ಗ್ರಹಣದ ಮೊದಲು ನಿರಾಸೆ ಕಂಡು ಬಂದರೂ ಆ ಬಳಿಕ ಶ್ರದ್ಧಾ, ಭಕ್ತಿಯಿಂದ ದೇವರ ಮೊರೆ ಹೋದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments