Webdunia - Bharat's app for daily news and videos

Install App

ಶ್ರೀರಾಘವೇಂದ್ರ ಮಠ ವೀಕ್ಷಿಸಿದ ಮಂತ್ರಾಲಯ ಶ್ರೀ

Webdunia
ಬುಧವಾರ, 8 ಆಗಸ್ಟ್ 2018 (17:39 IST)
ಉತ್ತರ ಕರ್ನಾಟಕದಲ್ಲಿ ನಿರ್ಮಾಣ ಹಂತದಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಶಾಖಾ ಮಠದ ಕಟ್ಟಡವನ್ನ ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಶ್ರೀಗಳು ವೀಕ್ಷಣೆ ಮಾಡಿದರು.

ಭಕ್ತರ ಆಶಯದಂತೆ ರಾಘವೇಂದ್ರ ಸ್ವಾಮಿಗಳ ಮೂಲ ವೃತ್ತಿಕಾ ಬೃಂದಾವನ ನಿರ್ಮಾಣ ಕಾರ್ಯ ಗದಗನಲ್ಲಿ ನಡೆಯುತ್ತಿದೆ. ಮೂಲ ಗುರುಗಳ ಆಶಯದಂತೆ ಎಲ್ಲ ಜನಾಂಗದ ಭಕ್ತರು ಭಾಗಿಯಾಗಿ ಶಾಖಾ ಮಠದ ಕಟ್ಟಡಕ್ಕೆ 40 ಲಕ್ಷ ರೂಪಾಯಿ ಖರ್ಚುಮಾಡಿ ಕಟ್ಟಡ ನಿರ್ಮಿಸುತ್ತಿದ್ದಾರೆ. ಸುಮಾರು 60/80 ಅಡಿ ವಿಸ್ತಾರ ಪ್ರದೇಶದಲ್ಲಿ ಗರ್ಭಗುಡಿ, ಪೂಜಾ ಕೋಣೆ, ಭೋಜನ ಶಾಲೆ, ಸಭಾಂಗಣ ಸಹಿತ ಅನೇಕ ಕಾಮಗಾರಿಗಳು ಪೂರ್ಣಗೊಂಡಿದೆ. ಇನ್ನುಳಿದ ಕಾಮಗಾರಿಯನ್ನು ಭಕ್ತರ ಆಶಯದಂತೆ ಶಾಖಾ ಮಠದ ಮುಂದಿನ ಜವಾಬ್ದಾರಿಯನ್ನು ಮಂತ್ರಾಲಯದ ಮಠ ವಹಿಸಿಕೊಳ್ಳಲಿದೆ.

ಶೀಘ್ರವೇ ತಜ್ಞರನ್ನು ಕಳುಹಿಸಿ, ಕಟ್ಟಡದ ಮುಂದಿನ ಹಂತದ ನೀಲನಕ್ಷೆ ಸಿದ್ಧಪಡಿಸಿ, ಭಕ್ತರ ಜೊತೆ ಚರ್ಚಿಸಿ ಶಾಖಾ ಮಠದ ಕಾಮಗಾರಿ ಪೂರ್ಣಗೊಳಿಸಲಾಗುವುದು. ಆದಷ್ಟು ಬೇಗ ಗುರುರಾಯರ ಅನುಗೃಹ ಗದಗ ಜಿಲ್ಲೆಯ ಭಕ್ತರಿಗೆ ದೊರೆಯಲಿದೆ ಎಂದು ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರು ಹೇಳಿದರು.

ಈ ಸಂದರ್ಭದಲ್ಲಿ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದ ಕಟ್ಟಡ ನಿರ್ಮಾಣ ಸಮಿತಿ ಸದಸ್ಯರು ಶಾಖಾ ಮಠವನ್ನು ಅಧಿಕೃತವಾಗಿ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಹಸ್ತಾಂತರಿಸಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments